ಕಾರವಾರ: ಕರ್ತವ್ಯ ಲೋಪದ ಮೇಲೆ ನಾಲ್ವರು ಪೊಲೀಸರ ಅಮಾನತು

ಕಾರವಾರ, ಅಕ್ಟೋಬರ್ 26: ಕರ್ತವ್ಯ ಲೋಪ ಹಿನ್ನಲೆಯಲ್ಲಿ ಅಂಕೋಲಾ ಠಾಣೆಯ ಪಿಎಸ್ಐ ಹಾಗೂ ಮೂವರು ಪೊಲೀಸ್ ಪೇದೆಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ್ ಪಾಟೀಲ್ ಅಮಾನತು ಮಾಡಿದ್ದಾರೆ.

ಅಂಕೋಲಾ ತಾಲೂಕಿನಲ್ಲಿ ಅಕ್ರಮ‌ ಚಟುವಟಿಕೆ ತಡೆಯಲು ವಿಫಲವಾದ ಹಿನ್ನಲೆಯಲ್ಲಿ ಪಿಎಸ್ಐ ಒಂಕಾರಪ್ಪ, ಪೇದೆಗಳಾದ ವಸಂತ್ ನಾಯ್ಕ, ಗಣಪತಿ ಗಾಂವಕರ್ ಹಾಗೂ ಗಿರೀಶ್ ಲಮಾಣಿಯನ್ನು ಅಮಾನತು ಮಾಡಿ ಆದೇಶ ಮಾಡಲಾಗಿದೆ.‌

Uttara Kannada SP suspended four police personnel including the PSI of Ankola station

ಇತ್ತಿಚೆಗೆ ತಾಲೂಕಿನ ಅಂದ್ಲೆ ಗ್ರಾಮದಲ್ಲಿ ಇಸ್ಪೀಟ್ ಅಡ್ಡೆಯ ಮೇಲೆ ಎಸ್.ಪಿ ಸೂಚನೆ ಮೇರೆಗೆ ಡಿಸಿಐಬಿ ಪೊಲೀಸರು ದಾಳಿ ನಡೆಸಿದ್ದರು‌. ಈ ವೇಳೆ ಅಂಕೋಲಾ ಠಾಣಾ ಪೊಲೀಸರ ಮೇಲೆ ಕರ್ತವ್ಯ ಲೋಪ ಕೇಳಿ ಬಂದಿತ್ತು.

ಈ ಹಿನ್ನಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನಾಯಕ್ ಪಾಟೀಲ್ ಈ ಕ್ರಮ ಕೈಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+