ಕೊಡಗು ಪರಿಹಾರ: ಕೇಂದ್ರದ ವಿರುದ್ಧ ಕೃಷ್ಣ ಬೈರೇಗೌಡ ಆಕ್ರೋಶ
ಕೋಲಾರ, ಆಗಸ್ಟ್ 25: ಕೇರಳ, ಕೊಡಗು ಎರಡೂ ಕಡೆಯು ಪ್ರವಾಹ ಬಂದಿದೆ ಆದರೆ ಕೇಂದ್ರ ಸರ್ಕಾರ ಕೇರಳಕ್ಕೆ ಮಾತ್ರ ಅನುದಾನ ಬಿಡುಗಡೆ ಮಾಡಿದ್ದು ಕರ್ನಾಟಕಕ್ಕೆ ಬಿಡುಗಡೆ ಮಾಡಲು ಮೀನಾಮೇಷ ಎಣಿಸುತ್ತಿದೆ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಶನಿವಾರ ಮಾತಣಾಡಿದ ಅವರು, ಕೇಂದ್ರ ಸರ್ಕಾರವು ನೆರೆ ಸಂತ್ರಸ್ತರಿಗೆ ಇದುವರೆಗೂ ನಯಾಪೈಸೆ ಪರಿಹಾರ ದೊರೆತಿಲ್ಲ, ರಾಜ್ಯ ಸರ್ಕಾರ ಈಗಾಗಲೇ ಪರಿಹಾರಕ್ಕಾಗಿ ಎರಡು ಸಾವಿರ ಕೋಟಿ ಮನವಿ ಮಾಡಿದೆ, ಕೇಂದ್ರ ಸರ್ಕಾರದಿಂದ ಇದಕ್ಕೆ ಪೂರಕ ಸ್ಪಂದನೆ ದೊರೆತಿಲ್ಲ ಎಂದರು.
ಕೊಡಗಿನಲ್ಲಿ ಬಹುಭಾಗ ನಾಶವಾಗಿದೆ, ಜನರು ಮನೆಗಳನ್ನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ, ಹೀಗಿರುವಾಗ ಅವರಿಗೆ ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವುದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕರ್ತವ್ಯವಾಗಿದೆ ಆದರೆ ಕೇಂದ್ರ ಸರ್ಕಾರ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದರು.

ರಾಜ್ಯ ಸರ್ಕಾರವೇ ಅಗತ್ಯ ಕಾರ್ಯಗಳಿಗೆ ಈಗಾಗಲೇ ಚಾಲನೆ ನೀಡಿದೆ, ಇನ್ನಾದರೂ ಕೇಂದ್ರ ಸರ್ಕಾರ ಮಲತಾಯಿ ಧೋರಣೆಯನ್ನು ಬದಲಾಯಿಸಬೇಕು, ಮತ್ತೆ ಸಿಎಂ ಆಗುವ ಸಿದ್ದರಾಮಯ್ಯ ಅವರ ಕನಸು ವಿಚಾರ ಹಾಗೂ ನಿರ್ಮಲಾ ಸೀತಾರಾಮನ್ ನಡವಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಲು ಇಷ್ಟವಿಲ್ಲವೆಂದು ಹೇಳಿ ತೆರಳಿದರು.
-
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Bengaluru Weather: ಬೆಂಗಳೂರಲ್ಲಿ ಬೇಸಿಗೆ ಆರಂಭದಲ್ಲೇ 40 ಡಿಗ್ರಿಯತ್ತ ತಾಪಮಾನ: ಉರಿ ಬಿಸಿಲು, ಸೆಕೆಯಿಂದ ಹೈರಾಣಾದ ಜನ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ?












Click it and Unblock the Notifications