ಯಡಿಯೂರಪ್ಪಗೆ ಎರಡು ನಾಲಿಗೆ: ಸಿದ್ದರಾಮಯ್ಯ
ಕೋಲಾರ, ಡಿಸೆಂಬರ್ 30: ಕೋಲಾರ ಜಿಲ್ಲೆಯಲ್ಲಿ ನವ ಕರ್ನಾಟಕ ನಿರ್ಮಾಣ ಯಾತ್ರೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 200 ಕೋಟಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.
ಜಿಲ್ಲೆಯ ಶ್ರೀನಿವಾಸಪುರದಲ್ಲಿ ಶನಿವಾರ ಸಾಧನಾ ಸಮಾವೇಶದಲ್ಲಿ ಮಾತನಾಡಿ, ಯಡಿಯೂರಪ್ಪ ಅವರದು ಎರಡು ನಾಲಿಗೆ. ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೃಷಿ ಸಾಲ ಮನ್ನಾ ಮಾಡದ ಅವರು ಈಗ ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಜೆಡಿಎಸ್ ಅಧಿಕಾರಕ್ಕೆ ಬಂದರೆ ಎತ್ತಿನಹೊಳೆ ಯೋಜನೆ ಸ್ಥಗಿತಗೊಳಿಸುವುದಾಗಿ ಹೇಳಿರುವ ಎಚ್.ಡಿ. ಕುಮಾರಸ್ವಾಮಿ ಬಯಲುಸೀಮೆ ಭಾಗದ ಜನರ ವಿರೋಧಿ. ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಈ ಭಾಗದ ಜನರಿಗೆ ನೀರು ಕೊಡುವ ಪ್ರಯತ್ನ ಮಾಡಲಿಲ್ಲ. ಅವರದು ಜನಪರ ರಾಜಕಾರಣವಲ್ಲ ಎಂದು ಸಿದ್ದರಾಮಯ್ಯ ಕಿಡಿ ಕಾರಿದರು.
More From
-
'By Election: ಕಾಂಗ್ರೆಸ್ನಿಂದ ವೀರಶೈವ ಲಿಂಗಾಯತರನ್ನು ಒಡೆಯುವ ಪ್ರಯತ್ನ'' -
ದಾವಣಗೆರೆ ಉಪಚುನಾವಣೆ: ಅಲ್ಪಸಂಖ್ಯಾತರ ಬೆಂಬಲ ಕಾಂಗ್ರೆಸ್ ಕಡೆ – ಸಲೀಂ ಅಹಮದ್ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ












Click it and Unblock the Notifications