ನಟ ಧೃವ ಸರ್ಜಾ ಅವರಿಂದ ಕೊರೊನಾ ನಿಯಮ ಉಲ್ಲಂಘನೆ
ಕೋಲಾರ, ನವೆಂಬರ್ 20: ನಟ ಧೃವ ಸರ್ಜಾ ಅವರು ಕೋಲಾರ ಜಿಲ್ಲೆಯ ಮಾಲೂರು ಪಟ್ಟಣಕ್ಕೆ ಭೇಟಿ ನೀಡಿದ್ದರಿಂದ ಅವರನ್ನು ನೋಡಲು ಸಾವಿರಾರು ಅಭಿಮಾನಿಗಳು ಒಂದೆಡೆ ಜಮಾಯಿಸಿದ್ದರು. ಇದೇ ಸಂದರ್ಭದಲ್ಲಿ ಧೃವ ಸರ್ಜಾ ಅವರು ಕೊರೊನಾ ನಿಯಮ ಉಲ್ಲಂಘನೆ ಮಾಡಿದ್ದಾರೆ.
ಮುಖಕ್ಕೆ ಮಾಸ್ಕ್ ಧರಿಸದೆ ಧೃವ ಸರ್ಜಾ ಅವರು ಸಾವಿರಾರು ಜನರೊಟ್ಟಿಗೆ ಭಾಷಣ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ಪಟ್ಟಣದಲ್ಲಿ ನಡೆದಿದೆ. ಟೈಲ್ಸ್ ಅಂಗಡಿಯ ಉದ್ಘಾಟನೆ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದರು. ಈ ವೇಳೆ ಕೋಲಾರ-ಹೊಸೂರು-ಬೆಂಗಳೂರು ರಸ್ತೆಯಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಯಿತು.
ಕಿಲೋಮೀಟರ್ ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಕೊರೊನಾವನ್ನು ಲೆಕ್ಕಿಸದೇ ಸಾವಿರಾರು ಜನರು ಒಂದೆಡೆ ಸೇರಿ ಎಂಜಾಯ್ ಮಾಡಿದ್ದು, ಮುಖಕ್ಕೆ ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಪಾಲಿಸಲಿಲ್ಲ.

ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ನಟ ಧೃವ ಸರ್ಜಾ, ಕೊರೊನಾ ಸಂದರ್ಭದಲ್ಲಿ ನಿಮ್ಮನ್ನು ಭೇಟಿ ಮಾಡಿಲ್ಲ, ಇಷ್ಟು ಜನರನ್ನು ನೋಡಿದಕ್ಕೆ ಖುಷಿಯಾಯಿತು ಎಂದು ಹೇಳಿದರು.
ನಟ ಧ್ರುವ ಸರ್ಜಾ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದರಿಂದ ನಿಯಂತ್ರಿಸಲು ಮಾಲೂರು ಪೊಲೀಸರು ಹರಸಾಹಸ ಪಡಬೇಕಾಯಿತು. ಈ ವೇಳೆ ಗುಂಪು ಚದುರಿಸಲು ಸಾಕಾಗಿ ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಪೊಲೀಸರು ಲಾಠಿ ಬೀಸುತ್ತಿದ್ದಂತೆ ಅಭಿಮಾನಿಗಳು ಚದುರಿದರು.
ಟೈಲ್ಸ್ ಅಂಗಡಿ ಉದ್ಘಾಟನೆ ಮಾಡಿ ಧೃವ ಸರ್ಜಾ ಹೊರ ಬರುತ್ತಿದ್ದಂತೆ ಅಭಿಮಾನಿಗಳು ಸೆಲ್ಫಿಗೆ ಮುಗಿಬಿದ್ದರು. ಹಾಗಾಗಿ ಗುಂಪು ಚದುರಿಸಲು ಪೊಲೀಸರಿಂದ ಲಾಠಿ ಚಾರ್ಜ್ ಮಾಡಬೇಕಾಯಿತು.
Recommended Video
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications