ದುಡ್ಡಿದ್ದೋರು ಮಾತ್ರ ಮದ್ಯ ಕುಡೀರಿ; ಅಬಕಾರಿ ಸಚಿವ
ಕೋಲಾರ, ಮೇ 07: "ಯಾರ ಬಳಿ ದುಡ್ಡಿದೆಯೋ ಅವರು ಮಾತ್ರ ಕುಡಿಯಿರಿ" ಎಂದಿದ್ದಾರೆ ಅಬಕಾರಿ ಸಚಿವ ಎಚ್.ನಾಗೇಶ್. ಕೋಲಾರದಲ್ಲಿ ಅಬಕಾರಿ ಸುಂಕ ಹೆಚ್ಚಳದ ಕುರಿತು ಪ್ರತಿಕ್ರಿಯಿಸಿದ ಅವರು, "ದೆಹಲಿ ಹಾಗೂ ಆಂಧ್ರ ಮಾದರಿಯಲ್ಲಿ ನಮ್ಮಲ್ಲೂ ಟ್ಯಾಕ್ಸ್ ಹೆಚ್ಚಳ ಆಗಿದೆ" ಎಂದು ಹೇಳಿದ್ದಾರೆ.
"ರಾಜ್ಯಾದ್ಯಂತ ಶೇ.40 ರಷ್ಟು ಮದ್ಯದಂಗಡಿಗಳು ತೆರೆದಿವೆ. ಎಂಎಸ್ಐಎಲ್ ಹಾಗೂ ವೈನ್ ಶಾಪ್ ಮೂಲಕ ಮಾತ್ರ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಇದುವರೆಗೂ 500 ಕೋಟಿವರೆಗೂ ಕಲೆಕ್ಷನ್ ಆಗಿದೆ. ಇಂದಿನಿಂದ 11 ಪರ್ಸೆಂಟ್ ಟ್ಯಾಕ್ಸ್ ಹೆಚ್ಚಿಸಲಾಗಿದೆ" ಎಂದು ತಿಳಿಸಿದರು.
"ಒಟ್ಟು 18 ಸ್ಲ್ಯಾಬ್ ನಲ್ಲಿ 4 ಸ್ಲ್ಯಾಬ್ ನಲ್ಲಿ ಹೆಚ್ಚಿನ ಆದಾಯ ಬರಲಿದೆ. ಒಂದು ಕ್ವಾರ್ಟರ್ ಮೇಲೆ 5 ರೂಪಾಯಿ ಹೆಚ್ಚಳವಾಗಲಿದೆ. ಒಟ್ಟು 22,500 ಸಾವಿರ ಕೋಟಿ ಟಾರ್ಗೆಟ್ ಇತ್ತು. ತೆರಿಗೆ ಹೆಚ್ಚಳ ಆಗಿರೋದ್ರಿಂದ 2,500 ಕೋಟಿ ಹೆಚ್ಚಿಗೆ ಬರಲಿದೆ. ಈ ವರ್ಷ ಒಟ್ಟು 25 ಸಾವಿರ ಕೋಟಿ ನಮ್ಮ ಬೊಕ್ಕಸಕ್ಕೆ ಬರಲಿದೆ" ಎಂದರು.

ಎಂಎಸ್ಐಎಲ್ ಹಾಗೂ ವೈನ್ ಶಾಪ್ ಬಿಟ್ಟು, ಇನ್ನುಳಿದ ಶಾಪ್ ಗಳನ್ನು ತೆರೆಯಲು 18ನೇ ತಾರೀಖಿನ ಬಳಿಕ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications