ಕೋಲಾರ: ರಾತ್ರೋರಾತ್ರಿ ಖಾಸಗಿ ಲೇಔಟ್ನಲ್ಲಿ ಗುಡಿಸಲು ನಿರ್ಮಾಣ
ಕೋಲಾರ, ಜೂನ್ 25: ರಾತ್ರೋರಾತ್ರಿ ಕೋಲಾರ ಜಿಲ್ಲೆಯ ಖಾಸಗಿ ಲೇಔಟ್ನಲ್ಲಿ ಜನರು ಗುಡಿಸಲು ನಿರ್ಮಾಣ ಮಾಡಿದ್ದಾರೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ಹೊರವಲಯದ ಆನಂದಗಿರಿ ಬಳಿ ಇರುವ ಹನುಮಂತಪುರ ಸರ್ವೇ ನಂ.22ರಲ್ಲಿ ವಿ.ಆರ್ ವೆಂಚರ್ಸ್ ಎಂಬ ಖಾಸಗಿ ಲೇಔಟ್ನಲ್ಲಿ ರಾತ್ರೋರಾತ್ರಿ ಗುಡಿಸಲು ನಿರ್ಮಾಣ ಮಾಡಲಾಗಿದೆ.
ಕೋಲಾರ ಜಿಲ್ಲೆಯ ಬಂಗಾರಪೇಟೆ ಹೊರವಲಯದ ಆನಂದಗಿರಿ ಬಳಿ 120 ಎಕರೆಯಲ್ಲಿ ನಿರ್ಮಾಣ ಮಾಡಿರುವ ವಿ.ಅರ್ ವೆಂಚರ್ಸ್ ಖಾಸಗಿ ಲೇಔಟ್ ನಿರ್ಮಿಸಲಾಗುತ್ತಿದೆ.

ಸುಮಾರು 20 ಎಕರೆಯಷ್ಟು ಸರ್ಕಾರಿ ಗೋಮಾಳ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಆರೋಪ ಖಾಸಗಿ ಲೇಔಟ್ ಮಾಲೀಕರ ವಿರುದ್ಧ ಕೇಳಿ ಬಂದಿದೆ.

Recommended Video
ಕಾರವಾರಕ್ಕೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಭೇಟಿ | Oneindia Kannada
ಕರ್ನಾಟಕ ದಲಿತ ರೈತ ಸೇನೆ ಸಂಘಟನೆ ನೇತೃತ್ವದಲ್ಲಿ ನೂರಾರು ಜನ ಖಾಸಗಿ ಲೇಔಟ್ನಲ್ಲಿ ಗುಡಿಸಲು ನಿರ್ಮಾಣ ಮಾಡಲಾಗಿದ್ದು, ಸಂಘಟನೆ ಮುಖಂಡರು ಹಾಗೂ ಸ್ಥಳೀಯರು ಹಲವು ಬಾರಿ ಅಧಿಕಾರಿಗಳಿಗೆ ಅಕ್ರಮದ ಬಗ್ಗೆ ಮನವಿ ಮಾಡಿದ್ದರು.
More From
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications