ಸ್ಪೀಕರ್ ಮಾಡಿರೆಂದು ಕೇಳಿರಲಿಲ್ಲ, ಅದು ವರಿಷ್ಠರ ಆದೇಶ: ರಮೇಶ್ ಕುಮಾರ್
ಕೋಲಾರ, ಮೇ 30: 'ನನ್ನನ್ನು ಸಭಾಧ್ಯಕ್ಷನನ್ನಾಗಿ ಮಾಡಿರೆಂದು ನಾನು ಯಾವ ಕಾಂಗ್ರೆಸ್ ಮುಖಂಡರನ್ನೂ ಕೇಳಿರಲಿಲ್ಲ, ಅದು ಹೈಕಮಾಂಡ್ ಆದೇಶ ಹಾಗಾಗಿ ಪಾಲಿಸಿದ್ದೇನೆ ಎಂದು ಸಭಾಧ್ಯಕ್ಷ ರಮೇಶ್ ಕುಮಾರ್ ಹೇಳಿದರು.
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಪೀಕರ್ ಮಾಡುವ ಮೂಲಕ ನನ್ನ ಕೈ-ಬಾಯಿ ಕಟ್ಟಿಹಾಕ ಬಹುದು ಎಂದು ಯಾದರೂ ಅಂದು ಕೊಂಡಿದ್ದರೆ ಅದು ಸುಳ್ಳು, ಆ ರೀತಿಯ ಪ್ರಯತ್ನ ಮಾಡಿದವರನ್ನೇ ಕಟ್ಟಿ ಹಾಕುತ್ತೇನೆ ಎಂದು ಅವರು ಹೇಳಿದರು.
ಸಚಿವ ಸ್ಥಾನ ಬಿಟ್ಟು ಸ್ಪೀಕರ್ ಸ್ಥಾನ ಸ್ವೀಕರಿಸಿದಕ್ಕೆ ಬೇಸರವಿಲ್ಲ ಎಂದ ಅವರು, ಸ್ಪೀಕರ್ ಆದ ತಕ್ಷಣ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತದೆ ಎಂಬುದು ಸುಳ್ಳು, ಇನ್ನೂ ಹೆಚ್ಚಿನ ಅಭಿವೃದ್ಧಿಯಾಗುತ್ತದೆ, ಜೂನ್ 7 ರಂದು ಕೆ.ಸಿ.ವ್ಯಾಲಿಯನ್ನು ಕುಮಾರಸ್ವಾಮಿ ಹಾಗೂ ಪರಮೇಶ್ವರ್ ಅವರು ಉದ್ಘಾಟಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಇದೇ ಕೆ.ಸಿ.ವ್ಯಾಲಿಯನ್ನು ಈ ಹಿಂದೆ ಕುಮಾರಸ್ವಾಮಿ ಅವರು ವಿರೋಧಿಸಿದ್ದರು ಆದರೆ ಬದಲಾದ ಪರಿಸ್ಥಿತಿಯಲ್ಲಿ ಅವರೇ ಅದನ್ನು ಉದ್ಘಾಟಿಸಲಿದ್ದಾರೆ. ಈಗ ಅವರು ವಿರೋಧಿಸುವಂತಿಲ್ಲ ಎಂದು ಹೇಳಿದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications