ಕೋಲಾರದಲ್ಲಿ ರೈಲ್ವೆ ಹಳಿಗಳ ನಡುವೆ ಸಿಲುಕಿಕೊಂಡಿದ್ದ ನವಜಾತ ಜಿಂಕೆಮರಿ ರಕ್ಷಣೆ
ಕೋಲಾರ, ಜುಲೈ 13: ನವಜಾತ ಜಿಂಕೆ ಮರಿಯೊಂದು ಅನಾಥವಾಗಿ ಪತ್ತೆಯಾಗಿದ್ದು, ಇದನ್ನು ಸಾರ್ವಜನಿಕರು ರಕ್ಷಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ನಗರದ ಆರ್ ಟಿಒ ಕಚೇರಿ ಹಿಂಭಾಗದಲ್ಲಿರುವ ನಿನ್ನೆ ರೈಲ್ವೆ ಹಳಿಗಳ ಮೇಲೆ ಈ ಪುಟಾಣಿ ಜಿಂಕೆ ಮರಿ ಪತ್ತೆಯಾಗಿದೆ.
ಸಮೀಪದ ಟೊಮಾಟೋ ತೋಟದಲ್ಲಿ ಮೊನ್ನೆ ರಾತ್ರಿ ಈ ಮರಿ ಜನಿಸಿದ್ದು, ರೈಲ್ವೆ ಹಳಿಯನ್ನು ದಾಟಲಾಗದ ಮರಿ ಹಳಿಗಳ ಮಧ್ಯೆ ಸಿಲುಕಿಕೊಂಡಿದೆ. ಕೊರೊನಾ ಹಿನ್ನೆಲೆಯಲ್ಲಿ ರೈಲು ಸಂಚಾರ ಸ್ಥಗಿತವಾಗಿರುವ ಕಾರಣ ಅದೃಷ್ಟವಶಾತ್ ನವ ಜಾತ ಜಿಂಕೆ ಮರಿ ಪ್ರಾಣಾಪಾಯದಿಂದ ಪಾರಾಗಿದೆ.

ಈ ಭಾಗದ ನಿವಾಸಿಗಳು ರೈಲ್ವೆ ಹಳಿಯ ಬದಿಯಲ್ಲಿ ವಾಯುವಿಹಾರ ಮಾಡುವಾಗ ಈ ಮರಿ ಕಣ್ಣಿಗೆ ಬಿದ್ದಿದೆ. ತಕ್ಷಣ ವನ ಪಾಲಕ ಲೋಕೇಶ್ ಅವರಿಗೆ ಈ ಬಗ್ಗೆ ಮಾಹಿತಿಯನ್ನು ರವಾನಿಸಿದ್ದಾರೆ. ಸ್ಥಳಕ್ಕೆ ತೆರಳಿ ಜನರಿಂದ ರಕ್ಷಿಸಲಾದ ಜಿಂಕೆ ಮರಿಯನ್ನು ವಶಕ್ಕೆ ಪಡೆದು ಅವರು ಸೂಕ್ತ ಚಿಕಿತ್ಸೆ ಮತ್ತು ಆರೈಕೆಗೆ ಒಳಪಡಿಸಿದ್ದಾರೆ.
More From
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications