ಕೋಲಾರದಲ್ಲಿ ರೈಲ್ವೆ ಹಳಿಗಳ ನಡುವೆ ಸಿಲುಕಿಕೊಂಡಿದ್ದ ನವಜಾತ ಜಿಂಕೆಮರಿ ರಕ್ಷಣೆ
ಕೋಲಾರ, ಜುಲೈ 13: ನವಜಾತ ಜಿಂಕೆ ಮರಿಯೊಂದು ಅನಾಥವಾಗಿ ಪತ್ತೆಯಾಗಿದ್ದು, ಇದನ್ನು ಸಾರ್ವಜನಿಕರು ರಕ್ಷಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ. ನಗರದ ಆರ್ ಟಿಒ ಕಚೇರಿ ಹಿಂಭಾಗದಲ್ಲಿರುವ ನಿನ್ನೆ ರೈಲ್ವೆ ಹಳಿಗಳ ಮೇಲೆ ಈ ಪುಟಾಣಿ ಜಿಂಕೆ ಮರಿ ಪತ್ತೆಯಾಗಿದೆ.
ಸಮೀಪದ ಟೊಮಾಟೋ ತೋಟದಲ್ಲಿ ಮೊನ್ನೆ ರಾತ್ರಿ ಈ ಮರಿ ಜನಿಸಿದ್ದು, ರೈಲ್ವೆ ಹಳಿಯನ್ನು ದಾಟಲಾಗದ ಮರಿ ಹಳಿಗಳ ಮಧ್ಯೆ ಸಿಲುಕಿಕೊಂಡಿದೆ. ಕೊರೊನಾ ಹಿನ್ನೆಲೆಯಲ್ಲಿ ರೈಲು ಸಂಚಾರ ಸ್ಥಗಿತವಾಗಿರುವ ಕಾರಣ ಅದೃಷ್ಟವಶಾತ್ ನವ ಜಾತ ಜಿಂಕೆ ಮರಿ ಪ್ರಾಣಾಪಾಯದಿಂದ ಪಾರಾಗಿದೆ.

ಈ ಭಾಗದ ನಿವಾಸಿಗಳು ರೈಲ್ವೆ ಹಳಿಯ ಬದಿಯಲ್ಲಿ ವಾಯುವಿಹಾರ ಮಾಡುವಾಗ ಈ ಮರಿ ಕಣ್ಣಿಗೆ ಬಿದ್ದಿದೆ. ತಕ್ಷಣ ವನ ಪಾಲಕ ಲೋಕೇಶ್ ಅವರಿಗೆ ಈ ಬಗ್ಗೆ ಮಾಹಿತಿಯನ್ನು ರವಾನಿಸಿದ್ದಾರೆ. ಸ್ಥಳಕ್ಕೆ ತೆರಳಿ ಜನರಿಂದ ರಕ್ಷಿಸಲಾದ ಜಿಂಕೆ ಮರಿಯನ್ನು ವಶಕ್ಕೆ ಪಡೆದು ಅವರು ಸೂಕ್ತ ಚಿಕಿತ್ಸೆ ಮತ್ತು ಆರೈಕೆಗೆ ಒಳಪಡಿಸಿದ್ದಾರೆ.
More From
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications