Get Updates
Get notified of breaking news, exclusive insights, and must-see stories!

ಕೋಲಾರಕ್ಕೂ ಬಂದ ಮಿಡತೆ ಸೈನ್ಯ: ರೈತರಲ್ಲಿ ಆತಂಕ

ಕೋಲಾರ, ಮೇ 28: ಬೆಳೆಯನ್ನು ಸಂಪೂರ್ಣವಾಗಿ ನಾಶಮಾಡಿ ರೈತರನ್ನು ಸಂಕಷ್ಟಕ್ಕೆ ದೂಡಿರುವ ಮರುಭೂಮಿ ಮಿಡತೆಗಳ ಕಾಟ ಈಗ ಚಿನ್ನದ ನಾಡು ಕೋಲಾರಕ್ಕೂ ಬಂದಿದೆ.

Recommended Video

      ಮಿಡಿತೆಗಳ ಅಟ್ಟಹಾಸಕ್ಕೆ ಉತ್ತರ ಭಾರತ ತತ್ತರ

      ಕೋಲಾರ ತಾಲೂಕಿನ ದಿಂಬ, ದೊಡ್ಡಹಸಾಳ ಗ್ರಾಮಗಳ ಬಳಿ ಮಿಡತೆಗಳು ಕಾಣಿಸಿಕೊಂಡಿವೆ. ವಿದ್ಯುತ್ ಕಂಬ ಹಾಗೂ ಗಿಡಗಳ ಮೇಲೆ ಮಿಡತೆಗಳ ಸೈನ್ಯವು ಕಾಣಿಸಿಕೊಂಡಿವೆ.

      ಸ್ಥಳಕ್ಕೆ ಕೃಷಿ ಇಲಾಖೆ ವಿಜ್ಞಾನಿಗಳು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಮಿಡತೆಗಳಿಗೆ ಬೆಂಕಿ ಹಚ್ಚಿ ಸ್ಥಳೀಯರು ಸುಟ್ಟಿದ್ದಾರೆ. ಮಿಡತೆಗಳ ಕಾಟಕ್ಕೆ ಸುತ್ತಮುತ್ತಲಿನ ಗ್ರಾಮದ ರೈತರಲ್ಲಿ ಆತಂಕ ಶುರುವಾಗಿದೆ.

      Locust Attack In Kolar District: Anxiety Among Farmers

      ರಾಜಸ್ಥಾನ ಮತ್ತು ಗುಜರಾತ್ ಭಾಗಗಳಲ್ಲಿ ಮಿಡತೆಗಳಿಗೆ ಸೇವಿಸಲು ಕೀಟಗಳು ಲಭ್ಯವಾಗುತ್ತಿಲ್ಲ. ಹೀಗಾಗಿ, ಭಾರಿ ಗಾಳಿ ಜೊತೆ ಮಿಡತೆಗಳು ದಕ್ಷಿಣ ಭಾರತದ ಇತರೆ ಭಾಗಗಳಿಗೆ ಪ್ರವೇಶಿಸುತ್ತಿವೆ.

      Locust Attack In Kolar District: Anxiety Among Farmers

      ಮಿಡತೆ ಕಾಟ ತಡೆಯಲು ರೈತರು ತಗಡಿನ ಡಬ್ಬಿ, ಡ್ರಮ್, ತಟ್ಟೆ ಇವುಗಳನ್ನು ಬಾರಿಸುವ ಮೂಲಕ ಭಾರಿ ಶಬ್ದವನ್ನು ಹುಟ್ಟಿಸಬೇಕು. ರೇಡಿಯೋ ಅಥವಾ ಎಲೆಕ್ಟ್ರಾನಿಕ್ ಸೌಂಡ್ ಗಳನ್ನು ಹಾಕಬೇಕು. ಇದರಿಂದ ಮಿಡತೆ ತಂಡಗಳು ಭೂಮಿಯ ಮೇಲಿನ ಬೆಳೆಗಳಿಗೆ ಬರುವುದಿಲ್ಲ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+