ಕೋಲಾರದಲ್ಲಿ ಎರಡನೇ ಬಾರಿ ಪ್ರತ್ಯಕ್ಷವಾದ ಮಿಡತೆ ದಂಡು
ಕೋಲಾರ, ಜೂನ್ 01: ಐದು ದಿನಗಳ ಹಿಂದೆ ಕಾಣಿಸಿಕೊಂಡು ಜಿಲ್ಲೆಯಲ್ಲಿ ಆತಂಕ ಸೃಷ್ಟಿಸಿದ್ದ ಮಿಡತೆ ಹಿಂಡು ಇಂದು ಮತ್ತೆ ಪ್ರತ್ಯಕ್ಷವಾಗಿದೆ.
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮುತ್ತುಗದಹಳ್ಳಿ ಗ್ರಾಮದ ಬಳಿ ಈ ಮಿಡತೆಗಳು ಕಂಡುಬಂದಿವೆ. ಮೊದಲ ಬಾರಿ ದಿಂಬ, ದೊಡ್ಡಹಸಾಳ ಗ್ರಾಮಗಳ ಬಳಿ ಇವು ಕಾಣಿಸಿಕೊಂಡಿದ್ದವು. ಇದೀಗ ಮುತ್ತುಗದಹಳ್ಳಿಯಲ್ಲೂ ಕಾಣಸಿಕ್ಕಿವೆ.
ಕೋಲಾರಕ್ಕೂ ಬಂದ ಮಿಡತೆ ಸೈನ್ಯ: ರೈತರಲ್ಲಿ ಆತಂಕ
ತಿಳಿ ಹಸಿರು ಬಣ್ಣದಿಂದ ಕೂಡಿರುವ ಈ ಮಿಡತೆಗಳು, ಗಿಡಗಳಲ್ಲಿನ ಎಲೆಗಳನ್ನು ತಿಂದುಹಾಕಿವೆ. ಹೀಗಾಗಿ ರೈತರೂ ಆತಂಕದಲ್ಲಿದ್ದಾರೆ. ಈ ಹಿಂದೆ ಕೋಲಾರ ತಾಲೂಕಿನ ದಿಂಬ ಬಳಿ ಮಿಡತೆಗಳು ಕಾಣಿಸಿಕೊಂಡಾಗ ತೋಟಗಾರಿಕಾ ಇಲಾಖೆ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಮಿಡತೆಗಳು ಹಾನಿಕಾರಕವಲ್ಲ. ಇವು ಮಳೆಯಾದಾಗ ಸಹಜವಾಗಿ ಕಾಣಿಸಿಕೊಳ್ಳುವ ಮಿಡತೆಗಳು ಎಂದು ಸ್ಪಷ್ಟನೆ ನೀಡಿದ್ದರು.

ಇದೀಗ ಮತ್ತೆ ಮಿಡತೆಗಳು ಕಾಣಿಸಿಕೊಂಡಿದ್ದು, ಜಿಲ್ಲೆಯ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮುತ್ತುಕದಹಳ್ಳಿ ಗ್ರಾಮಕ್ಕೆ ದೌಡಾಯಿಸಿದ್ದಾರೆ.
More From
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications