ಕೋಲಾರದಲ್ಲಿ ಹಿನ್ನಡೆ ಆಘಾತ ಅನುಭವಿಸಿದ ಮುನಿಯಪ್ಪ
Recommended Video
Lok Sabha Elections 2019: ಕೋಲಾರದಲ್ಲಿ ಕೆ ಎಚ್ ಮುನಿಯಪ್ಪಗೆ ಆಘಾತ
ಬೆಂಗಳೂರು, ಮೇ 22: ಕೇಂದ್ರದಲ್ಲಿ ಸಚಿವರಾಗಿದ್ದ ಕಾಂಗ್ರೆಸ್ನ ಸಂಸದ ಕೆ. ಎಚ್. ಮುನಿಯಪ್ಪ ಕೋಲಾರ ಲೋಕಸಭೆ ಕ್ಷೇತ್ರದಲ್ಲಿ ಭಾರಿ ಅಘಾತ ಅನುಭವಿಸಿದ್ದಾರೆ.
ಮತ್ತೆ ಲೋಕಸಭೆಗೆ ಆಯ್ಕೆಯಾಗುವ ಉತ್ಸಾಹದಲ್ಲಿದ್ದ ಅವರಿಗೆ 45 ಸಾವಿರ ಮತಗಳ ಹಿನ್ನಡೆಯಾಗಿದೆ. ಅವರ ಎದುರಾಳಿ ಬಿಜೆಪಿಯ ಎಸ್. ಮುನಿಸ್ವಾಮಿ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.

ಇಲ್ಲಿಯವರೆಗೆ ನಡೆದ 16 ಚುನಾವಣೆಗಳಲ್ಲಿ 15 ಬಾರಿ ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳೇ ಗೆಲುವು ಸಾಧಿಸಿದ್ದರು. 1984ರಲ್ಲಿ ಒಂದು ಬಾರಿ ಮಾತ್ರ ಜನತಾಪಕ್ಷದ ವಿ. ವೆಂಕಟೇಶ್ ಗೆಲುವು ಸಾಧಿಸಿದ್ದರು. ವಿ. ಮುನಿಯಪ್ಪ ಅವರು ಏಳು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಕೇಂದ್ರದಲ್ಲಿ ಸಚಿವರಾಗಿ ಅವರು ಕಾರ್ಯನಿರ್ವಹಿಸಿದ್ದಾರೆ.
2011ರ ಜನಗಣತಿ ಪ್ರಕಾರ ಕೋಲಾರ ಜಿಲ್ಲೆಯ ಜನಸಂಖ್ಯೆ 15.30 ಲಕ್ಷ ಆಗಿತ್ತು. ಕೋಲಾರ ಲೋಕಸಭಾ ಕ್ಷೇತ್ರದ 2014ರ ಮತದಾರರ ಸಂಖ್ಯೆ ಅಂದಾಜು 12 ಲಕ್ಷವಿತ್ತು.
More From
-
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications