ಕೆಜಿಎಫ್‌ನಲ್ಲಿ ಮಹದೇವಪುರ ಸಬ್ ಇನ್ಸ್‌ಪೆಕ್ಟರ್‌ಗೆ ಚಾಕು ಇರಿತ

ಕೋಲಾರ, ಮಾರ್ಚ್ 4: ಕೋಲಾರ ಜಿಲ್ಲೆಯ ಕೆಜಿಎಫ್‌ನಲ್ಲಿ ಸಬ್ ಇನ್ಸ್‌ಪೆಕ್ಟರ್‌ಗೆ ಚಾಕು ಇರಿಯಲಾಗಿದ್ದು, ಬೆಂಗಳೂರಿನ ಮಹದೇವಪುರ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಹರಿನಾಥ್ ಬಾಬು ಅವರಿಗೆ ದುಷ್ಕರ್ಮಿಗಳು ಚಾಕು ಇರಿದಿದ್ದಾರೆ.

ಬುಧವಾರ ತಡರಾತ್ರಿ ಕೆಜಿಎಎಫ್ ನಗರದ ಸುಸೈ ಪಾಳ್ಯದಲ್ಲಿ ನಡೆದಿರುವ ಘಟನೆ ನಡೆದಿದ್ದು, ಕಳ್ಳತನ ಪ್ರಕರಣದ ಆರೋಪಿ ಅಪ್ಪೆನ್ ಎನ್ನುವರನ್ನು ಹಿಡಿಯಲು ಬಂದಾಗ ಘಟನೆ ಸಂಭವಿಸಿದೆ.

ಗಾಯಗೊಂಡಿದ್ದ ಸಬ್ ಇನ್ಸ್‌ಪೆಕ್ಟರ್ ಅವರನ್ನು ಪೊಲೀಸ್ ಇಲಾಖೆಯ ಇತರೆ ಸಿಬ್ಬಂದಿಗಳು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Kolar: Mahadevapur Sub-Inspector Stabbed in KGF

ಸಬ್ ಇನ್ಸ್‌ಪೆಕ್ಟರ್ ಹರಿನಾಥ್ ಬಾಬು ಅವರ ಎರಡು ಕೈಗಳಿಗೆ ಚಾಕು ಇರಿದು ಆರೋಪಿ ಪರಾರಿಯಾಗಿದ್ದಾನೆ. ತಡರಾತ್ರಿ ಮೂವರು ಪೊಲೀಸ್ ಸಿಬ್ಬಂದಿ ಸಮೇತ ಆರೋಪಿ ಬಂಧಿಸಲು ಸಬ್ ಇನ್ಸ್‌ಪೆಕ್ಟರ್ ಹರಿನಾಥ್ ಬಾಬು ಹೋಗಿದ್ದಾಗ ಈ ಘಟನೆ ನಡೆದಿದೆ.

Kolar: Mahadevapur Sub-Inspector Stabbed in KGF

ಈ ಕುರಿತು ಸ್ಥಳೀಯ ಪೊಲೀಸರಿಗೆ ಮಹದೇವಪುರ ಪೊಲೀಸರು ಮಾಹಿತಿ ನೀಡಿರಲಿಲ್ಲ. ಕೆಜಿಎಫ್ ನಗರದ ಆ್ಯಂಡರ್ಸನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.

Recommended Video

      ಅಬ್ಬಾ ಎಂಥಾ ಕೆಟ್ಟ ರಾಜಕಾರಣಿಗಳು ! ನಾಚಿಗೆಡ್ ಸರ್ಕಾರ ! | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+