ಕೋಲಾರ ಸಂಸದರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ
ಕೋಲಾರ, ಮೇ 6: ಕೋಲಾರ ಸಂಸದ ವಿ.ಮುನಿಸ್ವಾಮಿ ಅವರ ಸಮಯ ಪ್ರಜ್ಞೆಯಿಂದ ಕೋಲಾರ ಜಿಲ್ಲೆಯಲ್ಲಿ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.
ಆಕ್ಸಿಜನ್ ತುಂಬಿಸಿಕೊಂಡು ಬರುವ ಲಾರಿ 24 ಗಂಟೆ ತಡವಾದ ಪರಿಣಾಮ, ಆಕ್ಸಿಜನ್ ಅವಶ್ಯಕತೆ ಎದುರಾಗುವ ಸಾಧ್ಯತೆ ಇದೆ ಎಂದು ರಾತ್ರಿ 10 ಗಂಟೆ ವೇಳೆಗೆ ಕೋಲಾರ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಕರೆ ಮಾಡಿ ಸಂಸದರಿಗೆ ಮಾಹಿತಿ ನೀಡಿದರು.

ಕೂಡಲೇ ಎಚ್ಚೆತ್ತು ನೇರವಾಗಿ ತಾವೇ ಆಕ್ಸಿಜನ್ ತಯಾರಿಕಾ ಘಟಕಕ್ಕೆ ತೆರಳಿದ ಸಂಸದ ಮುನಿಸ್ವಾಮಿ, ಬೆಂಗಳೂರಿನ ಗರುಡಾಚಾರಪಾಳ್ಯದಲ್ಲಿರುವ ಬುರುಕ ಗ್ಯಾಸ್ ಲಿಮಿಟೆಡ್ ಬಳಿ ತೆರಳಿದರು.

ಕರೆ ಮಾಡಿ ಹೇಳಿದರೆ ಸಮಸ್ಯೆ ಬಗೆಹರಿಯೋದಿಲ್ಲ ಎಂದು ನೇರವಾಗಿ ತಾವೇ ತೆರಳಿದ ಸಂಸದರು, ಕಳೆದ 24 ಗಂಟೆಯಿಂದ ಆಕ್ಸಿಜನ್ ತುಂಬಿಸಲು ಕಾಯುತ್ತಿದ್ದ ಲಾರಿ ಸ್ಟ್ರಕ್ ಆಗಿ ನಿಂತಿತ್ತು. ಆಗ ಆಕ್ಸಿಜನ್ ತಯಾರಿಕಾ ಘಟಕದ ಮ್ಯಾನೇಜರ್ ಭೇಟಿಯಾಗಿ ಆಕ್ಸಿಜನ್ ರೀಫಿಲ್ ಮಾಡಿಸಿಕೊಂಡು ಬಂದರು.

Recommended Video
ಮಧ್ಯರಾತ್ರಿ 1 ಗಂಟೆ ವೇಳೆ ಸುಮಾರು 5 KL ನಷ್ಟು ಆಕ್ಸಿಜನ್ ನನ್ನು ಮಾಲೂರಿನ ವೆಂಕಟೇಶ್ವರ ಏರ್ ಪ್ರೊಡಕ್ಟ್ ಕೇಂದ್ರಕ್ಕೆ ಸೇರಿಸಿದ ಸಂಸದ ಮುನಿಸ್ವಾಮಿ, ನಂತರ ತಾವೇ ಮುಂದೆ ನಿಂತು ಆಕ್ಸಿಜನ್ ರೀಫಿಲ್ ಮಾಡಿಸಿದರು. ಪರಿಣಾಮ ಮಾಲೂರಿನ ಆಕ್ಸಿಜನ್ ಘಟಕದಿಂದ ಸಿಲೆಂಡರ್ ನಲ್ಲಿ ತುಂಬಿಸಿ ಸರಬರಾಜು ಮಾಡಲಾಗುತ್ತಿದೆ. ಸರಿಯಾದ ಸಮಯಕ್ಕೆ ಆಕ್ಸಿಜನ್ ಪೂರೈಕೆ ಆಗದೆ ಇದ್ದಿದ್ದರೆ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಸಂಸದರ ಸಮಯ ಪ್ರಜ್ಞೆಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications