ಚಿಕ್ಕಬಳ್ಳಾಪುರದಲ್ಲಿ ರಾಜೇಂದರ್ ಸಿಂಗ್ 'ನೀರಿನ ದೀಪಾವಳಿ'
ಚಿಕ್ಕಬಳ್ಳಾಪುರ, ಅಕ್ಟೋಬರ್ 28: ದೀಪಾವಳಿ ದೊಡ್ಡ ಹಬ್ಬ. ದಸರಾದಷ್ಟೇ ಸಂಭ್ರಮದಿಂದ ಆಚರಿಸುತ್ತಾರೆ. ಆದರೆ ಈ ಬಾರಿ ಆರ್.ಆಂಜನೇಯ ರೆಡ್ಡಿ ಅವರ ನೇತೃತ್ವದಲ್ಲಿ ಚಿಕ್ಕಬಳ್ಳಾಪುರದ ನೀರಾವರಿ ಹೋರಾಟಗಾರರು ಹಬ್ಬದ ಆಚರಣೆಗಿಂತ ಹೊಸತೇನಾದರೂ ಮಾಡುವ ಉಮೇದಿನಲ್ಲಿದ್ದಾರೆ. ಅದಕ್ಕಾಗಿ ಹಬ್ಬದಂದು ಕೆಲವಷ್ಟು ಸಮಯ ನೀರಿನ ಕುರಿತಾದ ಆಲೋಚನೆಗೆ ಮೀಸಲಿಟ್ಟಿದ್ದಾರೆ.
2004ರಲ್ಲಿ ಕೋಲಾರ-ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿ, ಇಲ್ಲಿನ ಜಲಸಂಪನ್ಮೂಲ ಕಂಡು ಬೆರಗಾಗಿದ್ದ ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ರಾಜೇಂದರ್ ಸಿಂಗ್ ಮತ್ತೊಮ್ಮೆ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಅವರೊಂದಿಗೆ ನ್ಯಾಯಮೂರ್ತಿ ವಿ.ಗೋಪಾಲಗೌಡ ಮತ್ತು ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಕೂಡ ಇರುತ್ತಾರೆ. ಚಿಕ್ಕಬಳ್ಳಾಪುರದ ಎಸ್ ಜೆಸಿಐಟಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶನಿವಾರ ಬೆಳಗ್ಗೆ 10ಕ್ಕೆ ಕಾರ್ಯಕ್ರಮ ನಡೆಯಲಿದೆ.[ಕಾವೇರಿಗೆ ಸಮಸ್ಯೆಗೆ ಜಲತಜ್ಞ ರಾಜೇಂದ್ರ ಸಿಂಗ್ ಪರಿಹಾರ ಸೂತ್ರಗಳು]

ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳ ನೀರಿನ ಸಮಸ್ಯೆಗೆ ಶಾಶ್ವತವಾದ ಪರಿಹಾರ ಸಿಗುವಂತೆ ಆಗಲಿ. ಶಾಶ್ವತ ನೀರಾವರಿ ಹೋರಾಟಗಾರರ ಬಹು ವರ್ಷಗಳ ಬೇಡಿಕೆ ಈಡೇರಲಿ. ರಾಜೇಂದರ್ ಸಿಂಗ್ ಅವರು ನೀರಿನ ಸಮಸ್ಯೆ ನಿವಾರಣೆಗೆ ನೈಸರ್ಗಿಕವಾದ ಶಾಶ್ವತ ಪರಿಹಾರ ನೀಡಲಿ. ಕಾರ್ಯಕ್ರಮ ಅರ್ಥಪೂರ್ಣ ಮತ್ತು ಉಪಯುಕ್ತವಾಗಲಿ ಎಂದು ಆಶಿಸೋಣ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications