ಕೋಲಾರದಲ್ಲಿ ಮಾಲೀಕರಿಲ್ಲದ ಒಂಟೆ ಪತ್ತೆ, ನೋಡಲು ಮುಗಿಬಿದ್ದ ಜನ
ಕೋಲಾರ, ಫೆಬ್ರವರಿ 26: ಕೋಲಾರ ತಾಲ್ಲೂಕು ವೇಮಗಲ್ ಹೋಬಳಿ ಬೈರಂಡಹಳ್ಳಿ ಬಳಿ ಯಾರು ಮಾಲೀಕರಿಲ್ಲದ ಒಂಟೆಯೊಂದು ಪತ್ತೆಯಾಗಿದ್ದು, ತೀವ್ರ ಅಸ್ವಸ್ಥವಾಗಿದೆ ಮಲಗಿದೆ.
ಒಂಟೆ ಇಂದು ಬೈರಂಡಹಳ್ಳಿ ಬಳಿಯ ಕೆಲವು ಹೊಲಗಳಿಗೆ ಹೋಗಿ ಹಿಪ್ಪು ನೇರಳೆ ಬೆಳೆ ಹಾಗೂ ಕಲ್ಲಂಗಡಿ ಬೆಳೆಗಳನ್ನು ತಿಂದಿದೆ. ಒಂಟೆ ಯಾರದೆಂದು ವಿಚಾರಿಸಲಾಯಿತು, ಆದರೆ ಒಂಟೆ ಮಾಲೀಕ ಯಾರು, ಯಾರು ಒಂಟೆಯನ್ನು ಇಲ್ಲಿಗೆ ಕರೆ ತಂದರು ಅನ್ನೋದು ಮಾತ್ರ ಇನ್ನು ತಿಳಿದು ಬಂದಿಲ್ಲ.

ಸದ್ಯ ಒಂಟೆಯನ್ನು ನೋಡಲು ನೂರಾರು ಸಂಖ್ಯೆಯಲ್ಲಿ ಜನರು ಸೇರಿದ್ದು, ವೇಮಗಲ್ ಪೊಲೀಸರಿಗೆ ಸುದ್ದಿ ತಿಳಿಸಿದ್ದು ವೇಮಗಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸದ್ಯ ಒಂಟೆಯನ್ನು ಏನು ಮಾಡೋದು ಎಂದು ತಿಳಿಯದೆ ಪೊಲೀಸರು ಹಾಗೂ ಗ್ರಾಮಸ್ಥರು ಚರ್ಚೆ ಮಾಡುತ್ತಿದ್ದಾರೆ. ಸದ್ಯ ಯಾರೂ ವಾರಸುದಾರರಿಲ್ಲದೆ ಅಸ್ವಸ್ಥವಾಗಿರುವ ಒಂಟೆಯನ್ನು ಯಾವುದಾದರೂ ಗೋ ಶಾಲೆಗೆ ಸೇರಿಸಿ ಚಿಕಿತ್ಸೆ ನೀಡಲು ಚಿಂತಿಸಲಾಗುತ್ತಿದೆ.
More From
-
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
ಕೃಷಿಕರಿಗೆ ವರದಾನವಾದ ಶೈಲಜಾ ವಿಠಲ್ ಆವಿಷ್ಕರಿಸಿದ 35 ಕೃಷಿ ಯಂತ್ರೋಪಕರಣ, ಸಣ್ಣ ರೈತರಿಗೆ ದೊಡ್ಡ ಲಾಭ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Rashmika: ಹೈದರಾಬಾದ್ನಲ್ಲಿ ರಶ್ಮಿಕಾ-ವಿಜಯ್ ಅರತಕ್ಷತೆ: ನವದಂಪತಿಗೆ ಡಿಕೆ ಶಿವಕುಮಾರ್ ವಿಶ್












Click it and Unblock the Notifications