ವಿಡಿಯೋ: ಕೋಲಾರದಲ್ಲಿ ಮಾನಸಿಕ ಅಸ್ವಸ್ಥನಿಗೆ ಅನ್ನ ಕೊಟ್ಟ ಪೊಲೀಸ್
ಕೋಲಾರ, ಮಾರ್ಚ್ 24: ಮಾನಸಿಕ ಅಸ್ವಸ್ಥನಿಗೆ ಅನ್ನ ಕೊಡುವ ಮೂಲಕ ಪೊಲೀಸರು ಮಾನವೀಯತೆ ಮೆರೆದ ಘಟನೆ ಕೋಲಾರ ನಗರದ ಟಮಕ ಬಳಿ ನಡೆದಿದೆ.
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕೋಲಾರ ನಗರದಲ್ಲಿ ಕರ್ಫ್ಯೂ ಇದ್ದಿದ್ದರಿಂದ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಅದರ ನಡುವೆಯೂ ಮಾನಸಿಕ ಅಸ್ವಸ್ಥನಿಗೆ ಆಹಾರ ನೀಡಿ ಪೊಲೀಸರು ಮಾನವೀಯತೆ ಮೆರೆದಿದ್ದು, ವಿಡಿಯೋ ಎಲ್ಲ ಕಡೆ ವೈರಲ್ ಆಗಿದೆ.
ಕೋಲಾರದ ಟಮಕ ಬಳಿ ತಿನ್ನಲು ಅನ್ನ, ನೀರಿಲ್ಲದೆ ಪರದಾಡುತ್ತಿದ್ದ ಮಾನಸಿಕ ಅಸ್ವಸ್ಥನಿಗೆ ಬಂದೋಬಸ್ತ್ ನಲ್ಲಿದ್ದ ಎಎಸ್ಐ ನಾಗರಾಜ್ ಅವರು ಅನ್ನ ನೀರು ನೀಡಿ ಮಾನವೀಯತೆ ಮೆರೆದಿದ್ದಾರೆ#Kolar #Lockdown #Police pic.twitter.com/WaeQZIGUwK
— Oneindia Kannada (@OneindiaKannada) March 24, 2020
ತಿನ್ನಲು ಅನ್ನ ನೀರಿಲ್ಲದೆ ಪರದಾಡುತ್ತಿದ್ದ ಮಾನಸಿಕ ಅಸ್ವಸ್ಥನಿಗೆ ಎಎಸ್ಐ ನಾಗರಾಜ್, ಅನ್ನ ನೀರು ನೀಡಿದರು. ಮುಂಜಾನೆಯಿಂದ ಲಾಕ್ ಡೌನ್ ನಿಯಮ ಮೀರಿ ರಸ್ತೆಯಲ್ಲಿ ಓಡಾಡುತ್ತಿದ್ದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದರು.

ಲಾಠಿ ಹಿಡಿದ ಪೊಲೀಸರನ್ನು ನೋಡಿದವರಿಗೆ ಈ ದೃಶ್ಯ ಪೊಲೀಸರ ಮತ್ತೊಂದು ಮುಖ ದರ್ಶನ ಮಾಡಿಸಿದ್ದು, ಪೊಲೀಸರಲ್ಲೂ ಮಾನವೀಯ ಹೃದಯ ಪ್ರದರ್ಶನವಾಗಿದೆ.
-
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?











Click it and Unblock the Notifications