ಸಿದ್ದರಾಮಯ್ಯ ಪಕ್ಷೇತರವಾಗಿ ನಿಂತು ಗೆದ್ದು ತೋರಿಸಲಿ: ವರ್ತೂರ್ ಸವಾಲ್
ಕೋಲಾರ, ನೆವೆಂಬರ್ 13 : ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷೇತರವಾಗಿ ನಿಂತು ಚುನಾವಣೆಯಲ್ಲಿ ಗೆದ್ದು ತೋರಿಸಲಿ ಎಂದು ಕೋಲಾರ ಪಕ್ಷೇತರ ಶಾಸಕ ವರ್ತೂರ್ ಪ್ರಕಾಶ್ ಸವಾಲು ಎಸೆದಿದ್ದಾರೆ.
ಕೋಲಾರ ತಾಲೂಕಿನ ಬೆಗ್ಲಿಯಲ್ಲಿ ಸೋಮವಾರ ಹೊಸ 'ನಮ್ಮ ಕಾಂಗ್ರೆಸ್' ಪಕ್ಷದ ಪೂರ್ವಬಾವಿ ಸಭೆಯಲ್ಲಿ ಮಾತನಾಡಿದ ವರ್ತೂರ್ ಪ್ರಕಾಶ್, "ಸಿದ್ದರಾಮಯ್ಯ ಮೂಲತ ಕಾಂಗ್ರೆಸಿಗನಲ್ಲ. ಸಿದ್ದರಾಮಯ್ಯ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು ತೋರಿಸಲಿ ಎಂದು ಸವಾಲು ಹಾಕಿದರು.

ನಾನು ಕಾಂಗ್ರೆಸ್ ಪಕ್ಷ ಸೇರಲು ಸಿದ್ದರಾಮಯ್ಯ ಅಡ್ಡಗಾಲು ಹಾಕಿದ ಪರಿಣಾಮ ಹೊಸ ಪಕ್ಷ ಸ್ಥಾಪನೆ ಮಾಡಿದ್ದು, ಸಿದ್ದರಾಮಯ್ಯ ಅವರೆ ನನ್ನನ್ನು ಕಡೆಗಣಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಯಾವುದೇ ಕಾರಣಕ್ಕೂ ರಾಜಕೀಯವಾಗಿ ನಾನು ಮೂಲೆ ಗುಂಪಾಗುವುದಿಲ್ಲ. ಈ ಹೊಸ ಪಕ್ಷದಿಂದ ಹಿಂದೆ ಸರಿಯುವ ಮಾತಿಲ್ಲ. ನಮ್ಮ ಪಕ್ಷ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಸಡ್ಡು ಹೊಡೆಯಲಿದೆ.
ಮುಂದಿನ 2018 ಚುನಾವಣೆಯಲ್ಲಿ ಹೊಸ ಸರ್ಕಾರದ ಸಚಿವ ಸಂಪುಟದಲ್ಲಿ ನಾನು ಪ್ರಮಾಣ ವಚನ ಸ್ವೀಕರಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ












Click it and Unblock the Notifications