ಕೋಲಾರ: ಚಲಿಸುತ್ತಿದ್ದ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ
ಕೋಲಾರ, ಜನವರಿ 10: ತಾಲ್ಲೂಕಿನ ದೊಡ್ಡವಲ್ಲಬಿ ಗ್ರಾಮದಲ್ಲಿ ಯುವತಿಯನ್ನು ಅಪಹರಿಸಿ ಚಲಿಸುತ್ತಿದ್ದ ಕಾರಿನಲ್ಲಿ ಸಾಮೂಹಿಕ ಅತ್ಯಚಾರವೆಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಯಲಹಂಕ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಕೋಲಾರದ ವೇಮಗಲ್ಲಿಗೆ ಸ್ಥಳಾಂತರಿಸಲಾಗಿದೆ.
ವೇಮಗಲ್ ಠಾಣಾ ವ್ಯಾಪ್ತಿಯ ದೊಡ್ಡವಲ್ಲಬಿಯಲ್ಲಿ ಇಪ್ಪತ್ನಾಲ್ಕು ವರ್ಷ ಹರೆಯದ ಯುವತಿಯನ್ನು ಮೂವರು ದುಷ್ಕರ್ಮಿಗಳು ಅಪಹರಿಸಿ ಚಲಿಸುತ್ತಿದ್ದ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ಸಂಬಂಧ ಬೆಂಗಳೂರಿನ ಯಲಹಂಕ ಠಾಣೆಯಲ್ಲಿ ಜನವರಿ 8ರಂದು ದೂರು ದಾಖಲಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪ್ರಕರಣ ವ್ಯಾಪ್ತಿ ಕೋಲಾರವಾದ್ದರಿಂದ ದೂರನ್ನು ಕೋಲಾರದ ವೇಮಗಲ್ಲು ಠಾಣೆಗೆ ವರ್ಗಾಯಿಸಲಾಗಿದೆ.[ಚಿಕ್ಕಬಳ್ಳಾಪುರ : ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ]

ಇನ್ನು ಈ ಘಟನೆ ಕುರಿತು ಸ್ಥಳೀಯ ಅಮರ್ ಮತ್ತು ಆತನ ಸಹಚರರು ಈ ದುಷ್ಕೃತ್ಯವೆಸಗಿರುವುದಾಗಿ ತಿಳಿದು ಬಂದಿದೆ. ಸಂತ್ರಸ್ತ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎನ್ನಲಾಗಿದೆ.
ಮೇಮಗಲ್ ಠಾಣಾ ಪೊಲೀಸರು ಅಪಹರಣ ಮತ್ತು ಅತ್ಯಾಚಾರ ಸಂಬಂಧ ಕೇಸ್ ಫೈಲ್ ಮಾಡಿದ್ದು ತನಿಖೆಗೆ ಮುಂದಾಗಿದ್ದಾರೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications