ಸೋನಿಯರಿಂದ ಅಚ್ಚರಿಯ ನಡೆ, ಬಂಗಾಳಕ್ಕೆ ಅಧೀರ ಅಧ್ಯಕ್ಷರಾಗಿದ್ದು ಹೇಗೆ?
ನವದೆಹಲಿ, ಸೆ. 10: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅಚ್ಚರಿಯ ನಡೆ ಇಟ್ಟಿದ್ದಾರೆ. ಲೋಕಸಭಾ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ರಾಜ್ಯ ರಾಜಕೀಯದತ್ತ ಹೊರಳಲು ಸೂಚಿಸಿದ್ದಾರೆ.
ಈ ಮೂಲಕ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಒಬ್ಬ ಸ್ಪರ್ಧಿಯ ಸ್ಥಾನ ಪಲ್ಲಟವಾಗಿದೆ ಎನ್ನಬಹುದು. ಇದಲ್ಲದೆ, ಈಗ ಲೋಕಸಭೆಯಲ್ಲಿ ವಿಪಕ್ಷ ನಾಯಕನ ಸ್ಥಾನ ಯಾರಿಗೆ ಸಿಗಲಿದೆ ಎಂಬ ಪ್ರಶ್ನೆಯೂ ಉದ್ಭವವಾಗಲಿದೆ ಒಬ್ಬ ವ್ಯಕ್ತಿಗೆ ಒಂದು ಪ್ರಧಾನ ಹುದ್ದೆ ಎಂಬುದು ಬಿಜೆಪಿಯಲ್ಲಷ್ಟೇ ಅಲ್ಲ ಕಾಂಗ್ರೆಸ್ ನಲ್ಲೂ ಚಾಲ್ತಿಯಲ್ಲಿದೆ. ಅಧೀರ್ ರಂಜನ್ avaruಪಶ್ಚಿಮ ಬಂಗಾಳದ ಬೆಹ್ರಾಂಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದರಾಗಿದ್ದಾರೆ. ಪಶ್ಚಿಮ ಬಂಗಾಳ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಅಧೀರ್ ರಂಜನ್ ಚೌಧರಿ ಅವರನ್ನು ನೇಮಿಸಿ ಸೋನಿಯಾ ಅವರು ಬುಧವಾರದಂದು ಆದೇಶ ಹೊರಡಿಸಿದ್ದಾರೆ.
''ಬಂಗಾಳ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಸೋಮೆನ್ ಮಿತ್ತಾ ಜುಲೈ ತಿಂಗಳಿನಲ್ಲಿ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ. ಬಂಗಾಳದಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವವನ್ನು ಉಳಿಸಿಕೊಂಡು ಬೆಳೆಸಲು ಸಮರ್ಥ ನಾಯಕತ್ವ ಹಾಗೂ ಜನಪ್ರಿಯ ನಾಯಕರ ಅಗತ್ಯವಿತ್ತು ಹೀಗಾಗಿ ಅಧೀರ್ ರಂಜನ್ ಅವರನ್ನು ನೇಮಿಸಲಾಗಿದೆ'' ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣು ಗೋಪಾಲ್ ಹೇಳಿದ್ದಾರೆ.

ಪಶ್ಚಿಮ ಬಂಗಾಳ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಸಿಎಂ ಮಮತಾ ಬ್ಯಾನರ್ಜಿ ಎದುರಿಸಲು ಅಧೀರ್ ಸಮರ್ಥರಾಗಿದ್ದಾರೆ. ಈ ಹಿಂದೆ ಕೂಡಾ ಮಮತಾ ವಿರುದ್ಧ ಅಧೀರ್ ವಾಗ್ದಾಳಿ ನಡೆಸಿ, ಸರ್ಕಾರ ಹಲವು ನಡೆಗಳನ್ನು ಟೀಕಿಸಿದ್ದಾರೆ.(ಪಿಟಿಐ)
-
ಒಡಿಶಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ.ಶಿವಕುಮಾರ್ ಆರೋಪ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ












Click it and Unblock the Notifications