ಎಂಜಿಬಿ ಎಂದರೆ 'ಮರ್ ಗಯಾ ಭಾಯ್'!: ಮಹಾಘಟಬಂಧನದ ಲೇವಡಿ ಮಾಡಿದ ಸಚಿವ
ಕೋಲ್ಕತಾ, ನವೆಂಬರ್ 10: ಎಕ್ಸಿಟ್ ಪೋಲ್ ಸಮೀಕ್ಷೆಗಳ ನಿರೀಕ್ಷೆಗಳನ್ನು ಮೀರಿ ಬಿಹಾರ ವಿಧಾನಸಭೆ ಚುನಾವಣೆ ಕದನದಲ್ಲಿ ಎನ್ಡಿಎ ಮೈತ್ರಿಕೂಟ ಮುನ್ನಡೆ ಸಾಧಿಸಿದೆ. ಆದರೆ ಅಂತಿಮ ಫಲಿತಾಂಶ ಬರುವವರೆಗೂ ಈ ಮುನ್ನಡೆಯನ್ನು ಗೆಲುವು ಎಂದು ಪರಿಗಣಿಸಲು ಸಾಧ್ಯವಿಲ್ಲ.
Recommended Video
ಹಾಗಿದ್ದರೂ ಚುನಾವಣೆಯ ಮೂರನೇ ಹಂತದ ಮತದಾನ ಮುಗಿದ ಬಳಿಕ ಶನಿವಾರ ಪ್ರಕಟವಾದ ಎಕ್ಸಿಟ್ ಪೋಲ್ ಸಮೀಕ್ಷೆಗಳು ಬಿಜೆಪಿ ಹಾಗೂ ಅದರ ಮಿತ್ರಪಕ್ಷ ಜೆಡಿಯು ಪಾಳಯದಲ್ಲಿ ತೀವ್ರ ಚಿಂತೆ ಮೂಡಿಸಿತ್ತು. ಒಂದೆರಡು ಸಮೀಕ್ಷೆಗಳ ಹೊರತಾಗಿ ಹೆಚ್ಚಿನ ಸಮೀಕ್ಷೆಗಳು ಆರ್ಜೆಡಿ, ಕಾಂಗ್ರೆಸ್ ಮತ್ತು ಎಡಪಕ್ಷಗಳನ್ನು ಒಳಗೊಂಡ ಮಹಾಘಟಬಂಧನ (ಎಂಜಿಬಿ) ಮೈತ್ರಿಕೂಟಕ್ಕೆ ನಿಚ್ಚಳ ಬಹುಮತ ಸಿಗಲಿದೆ ಎಂದು ಹೇಳಿದ್ದವು.
ಬಿಹಾರದ ಇದುವರೆಗಿನ ಫಲಿತಾಂಶ ಕಂಡಿರುವ ಕೇಂದ್ರದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆಯ ರಾಜ್ಯ ಸಚಿವ ಹಾಗೂ ಪಶ್ಚಿಮ ಬಂಗಾಳ ಬಿಜೆಪಿ ಮುಖಂಡ ಬಾಬುಲ್ ಸುಪ್ರಿಯೋ 'ಎಂಜಿಬಿ' ಮೈತ್ರಿಕೂಟವನ್ನು ಲೇವಡಿ ಮಾಡಿದ್ದಾರೆ. ಎಂಜಿಬಿ ಎಂದರೆ 'ಮರ್ ಗಯಾ ಭಾಯ್' ಎಂದು ವ್ಯಂಗ್ಯವಾಡಿದ್ದಾರೆ.

'ರಾಹುಲ್ ಗಾಂಧಿಗೆ ಕರೆ ಮಾಡಿದ ತೇಜಸ್ವಿ (ಆರ್ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್) ಹೇಳುತ್ತಾರೆ: ಎಂಜಿಬಿ= ಮರ್ ಗಯಾ ಭಾಯ್!!
ನಾನು ಇದನ್ನು ಗಂಭೀರವಾಗಿ ಹೇಳುತ್ತಿದ್ದೇನೆ, ನಿಜ ಎಲ್ಲ ಪನ್ಗಳೂ ಬಹಳ ಅಗತ್ಯವಿದೆ. ಜೈಲು ಮತ್ತು ಬೈಲಿನಲ್ಲಿರುವ ಜನರು ಬಿಹಾರವು ಎಲ್ಲವನ್ನೂ ಮರೆತಿದೆ ಎಂದು ಯಾವ ಧೈರ್ಯದಿಂದ ಯೋಚಿಸುತ್ತಾರೆ? ಜಂಗಲ್ ರಾಜ್ನಲ್ಲಿ ಜನರನ್ನು ಹಿಂಸಿಸಲು ಹೋಗಿದ್ದವರು ಅವರೇ ಅಲ್ಲವೇ?' ಎಂದು ಬಾಬುಲ್ ಸುಪ್ರಿಯೋ ಟ್ವೀಟ್ ಮಾಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications