ಬಿಜೆಪಿ ನಾಯಕರಲ್ಲಿ ಸಭ್ಯತೆ, ಸೌಜನ್ಯ, ನಾಗರಿಕತೆಯೇ ಇಲ್ಲ ಎಂದ ದೀದಿ: ಕಾರಣ ಓದಿ
ಕೋಲ್ಕತ್ತಾ, ಜುಲೈ 06: ಭಾರತೀಯ ಜನತಾ ಪಕ್ಷದಲ್ಲಿ ಸೌಜನ್ಯ ಹಾಗೂ ಸಭ್ಯತೆಯೇ ಉಳಿದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಕಿಡಿ ಕಾರಿದ್ದಾರೆ.
ವಿಧಾನಸಭೆ ಕಲಾಪದಲ್ಲಿ ರಾಜ್ಯಪಾಲ ಜಗದೀಪ್ ಧನಕರ್ ಉದ್ಘಾಟನಾ ಭಾಷಣದ ನಂತರ ಮಂಗಳವಾರ ಮಮತಾ ಬ್ಯಾನರ್ಜಿ ಮಾತನಾಡಿದರು. ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಂತರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕರ ಗದ್ದಲದ ನಡುವೆ ರಾಜ್ಯಪಾಲರು 18 ಪುಟಗಳ ಭಾಷಣ ಮಾಡಿದರು. ಈ ವೇಳೆ ಹಿಂಸಾಚಾರದ ಬಗ್ಗೆಯೂ ಉಲ್ಲೇಖಿಸಿದ್ದರು.
ಮಂಗಳವಾರ ಕಲಾಪವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. "ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವೇ ಆಯ್ಕೆ ಮಾಡಿ ಕಳುಹಿಸಿರುವ ರಾಜ್ಯಪಾಲರ ಭಾಷಣವನ್ನು ಶಾಂತವಾಗಿ ಕುಳಿತುಕೊಂಡು ಆಲಿಸುವ ಸೌಜನ್ಯ ಬಿಜೆಪಿಗರಲ್ಲಿ ಇಲ್ಲ," ಎಂದು ಕಿಡಿ ಕಾರಿದರು.

ಮೊದಲಿನ ಬಿಜೆಪಿ ಹಾಗೂ ಪ್ರಸುತ ಬಿಜೆಪಿಯೇ ಬೇರೆ:
"ನಾನು ರಾಜನಾಥ್ ಸಿಂಗ್ ರಿಂದ ಸುಷ್ಮಾ ಸ್ವರಾಜ್ ವರೆಗಿನ ಬಿಜೆಪಿ ನಾಯಕರನ್ನು ನೋಡಿದ್ದೇನೆ. ಆದರೆ ಇಂದಿನ ಬಿಜೆಪಿಯೇ ಬೇರೆಯಾಗಿದೆ. ಈಗಿನ ಬಿಜೆಪಿ ನಾಯಕರಿಗೆ ಸಂಸ್ಕೃತಿ, ಸಭ್ಯತೆ, ಸೌಜನ್ಯ ಹಾಗೂ ನಾಗರಿಕತೆಯೇ ತಿಳಿದಿಲ್ಲ," ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಿಡಿ ಕಾರಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications