ರವಿಶಂಕರ್ ಗುರೂಜಿ ಕಟ್ಟಡ ನೆಲಸಮಕ್ಕೆ ಸುಪ್ರೀಂ ಆದೇಶ
Recommended Video

ಕೋಲ್ಕತಾ, ನವೆಂಬರ್ 09: ಆರ್ಟ್ ಆಫ್ ಲಿವಿಂಗ್ ಖ್ಯಾತಿಯ ರವಿಶಂಕರ್ ಗುರೂಜಿ ಅವರ ಟ್ರಸ್ಟಿಗೆ ಸೇರಿರುವ ಕಟ್ಟಡವನ್ನು ನೆಲಸಮಗೊಳಿಸಲು ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ.
ಆರ್ಟ್ ಆಫ್ ಲಿವಿಂಗ್ ನ 3 ಅಂತಸ್ತಿನ ಕಟ್ಟಡ ನೆಲಸಮ ಮಾಡಲು ಕೋಲ್ಕತಾ ನಗರ ಪಾಲಿಕೆಗೆ ಅನುಮತಿ ನೀಡಬಾರದು ಎಂದು ಆರ್ಟ್ ಆಫ್ ಲಿವಿಂಗ್ನ ಭಾಗವಾಗಿರುವ ವೈದಿಕ್ ಧರ್ಮ ಸಂಸ್ಥಾನ ಟ್ರಸ್ಟ್ಮನವಿ ಮಾಡಿತ್ತು.
ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮದನ್ ಬಿ ಲೋಕುರ್ ನೇತೃತ್ವದ ನ್ಯಾಯಪೀಠವು, ಪರಿಸರ ಸೂಕ್ಷ್ಮ ಪ್ರದೇಶದ ಸಂರಕ್ಷಣೆ ದೃಷ್ಟಿಯಿಂದ ಈ ಕಟ್ಟಡವನ್ನು ನೆಲಸಮಗೊಳಿಸುವುದು ಸೂಕ್ತ ಎಂದು ಹೇಳಿದೆ.

ಕೋಲ್ಕತಾದ ಪೂರ್ವಭಾಗದಲ್ಲಿ ಜಲಾನಯನ ಪ್ರದೇಶದಲ್ಲಿರುವ ಈ ಕಟ್ಟಡದಿಂದ ಪರಿಸರ ಸೂಕ್ಷ್ಮ ಪ್ರದೇಶಕ್ಕೆ ಧಕ್ಕೆಯಾಗುತ್ತದೆ ಎಂದು 'ಪೀಪಲ್ಸ್ ಯುನೈಟೆಡ್ ಫಾರ್ ಬೆಟರ್ ಲಿವಿಂಗ್ ಇನ್ ಕಲ್ಕತ್ತ (ಪಬ್ಲಿಕ್) ಎಂಬ ಎನ್ ಜಿಒವೊಂಡು ಎನ್ಜಿಟಿಗೆ ದೂರು ಸಲ್ಲಿಸಿತ್ತು. ಕಟ್ಟಡ ನೆಲಸಮಕ್ಕೆ ಎನ್ಜಿಟಿ ಆದೇಶ ನೀಡಿತ್ತು. ಆದರೆ, ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟಿಗೆ ವೈದಿಕ ಧರ್ಮ ಸಂಸ್ಥಾನ ಟ್ರಸ್ಟ್ ಮೇಲ್ಮನವಿ ಸಲ್ಲಿಸಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications