8,000 ಬಡ ಬ್ರಾಹ್ಮಣ ಪುರೋಹಿತರಿಗೆ ಉಚಿತ ವಸತಿ, ತಿಂಗಳಿಗೆ 1,000 ರೂ. ಭತ್ಯೆ: ಮಮತಾ ಬ್ಯಾನರ್ಜಿ
ಕೊಲ್ಕತ್ತಾ, ಸೆಪ್ಟೆಂಬರ್ 14: ರಾಜ್ಯದ 8,000 ಕ್ಕೂ ಹೆಚ್ಚು ಬಡ ಸನಾತನ ಬ್ರಾಹ್ಮಣ ಪುರೋಹಿತರಿಗೆ ಉಚಿತ ವಸತಿ ಮತ್ತು ತಿಂಗಳಿಗೆ 1,000 ಭತ್ಯೆಯನ್ನು ನೀಡುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಸೋಮವಾರ ಘೋಷಿಸಿದ್ದಾರೆ.
2021 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಮಮತಾ ಬ್ಯಾನರ್ಜಿಯ ಈ ನಿರ್ಧಾರವು ಮಾಸ್ಟರ್ ಸ್ಟ್ರೋಕ್ ಎಂದು ಪರಿಗಣಿಸಲಾಗಿದೆ.
"ನಾವು ಈ ಹಿಂದೆ ಕೋಲಘಾಟ್ನಲ್ಲಿ ಅಕಾಡೆಮಿ ಸ್ಥಾಪಿಸಲು ಸನಾತನ ಬ್ರಾಹ್ಮಣ ಸಮುದಾಯಕ್ಕೆ ಭೂಮಿಯನ್ನು ಒದಗಿಸಿದ್ದೆವು. ಈ ಪಂಥದ ಅನೇಕ ಪುರೋಹಿತರು ಆರ್ಥಿಕವಾಗಿ ದುರ್ಬಲರಾಗಿದ್ದಾರೆ. ಅವರಿಗೆ ತಿಂಗಳಿಗೆ 1,000 ರೂಪಾಯಿ ಭತ್ಯೆ ಮತ್ತು ರಾಜ್ಯ ಸರ್ಕಾರದ ವಸತಿ ಯೋಜನೆ ಅಡಿಯಲ್ಲಿ ಉಚಿತ ವಸತಿಗಳನ್ನು ಒದಗಿಸುವ ಮೂಲಕ ಅವರಿಗೆ ಸಹಾಯ ಮಾಡಲು ನಾವು ನಿರ್ಧರಿಸಿದ್ದೇವೆ. " ಎಂದು ಮಮತಾ ಬ್ಯಾನರ್ಜಿ ಹೇಳಿದರು.

ಹಿಂದಿ ದಿವಸ್ ಬಗ್ಗೆ ಜನರಿಗೆ ಶುಭಾಶಯ ತಿಳಿಸಿದ ಅವರು, ತಮ್ಮ ಸರ್ಕಾರವು ಎಲ್ಲಾ ಭಾಷೆಗಳನ್ನು ಗೌರವಿಸುತ್ತದೆ ಮತ್ತು ಭಾಷಾ ಪಕ್ಷಪಾತವನ್ನು ಹೊಂದಿಲ್ಲ ಎಂದು ಹೇಳಿದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications