ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಪ್ಪಳ: ಈಜಲು ತೆರಳಿದ್ದ ತಂದೆ ಸೇರಿ ನಾಲ್ವರು ಮಕ್ಕಳು ಸಾವು

|
Google Oneindia Kannada News

ಕೊಪ್ಪಳ, ನವೆಂಬರ್ 6: ಈಜಲು ತೆರಳಿದ್ದ ತಂದೆ ಹಾಗೂ ನಾಲ್ವರು ಮಕ್ಕಳು ಸೇರಿ 5 ಮಂದಿನ ನೀರುಪಾಲಾದ ದಾರುಣ ಘಟನೆ ಸೋಮವಾರ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇಮಗುಡ್ಡದಲ್ಲಿ ಸಂಭವಿಸಿದೆ.

ಕೊಪ್ಪಳದಲ್ಲಿ 4 ಲಂಬಾಣಿ ಕುಟುಂಬಗಳಿಗೆ ಬಹಿಷ್ಕಾರಕೊಪ್ಪಳದಲ್ಲಿ 4 ಲಂಬಾಣಿ ಕುಟುಂಬಗಳಿಗೆ ಬಹಿಷ್ಕಾರ

ಹೈದರಾಬಾದ್ ಮೂಲದ ರಾಘವೇಂದ್ರ ಎಂಬವರು ಹೇಮಗುಡ್ಡದ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ತಮ್ಮ ನಾಲ್ವರು ಮಕ್ಕಳ ಜತೆ ಕೆರೆಯಲ್ಲಿ ಈಜಲು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ.

5 people drowned while they had gone for swimming in Hemagudda village at Koppal

ಮೃತರನ್ನು ರಾಘವೇಂದ್ರ (35), ಪವಿತ್ರ (14), ಪವನಿ (12), ಪೌರ್ಣಿಕಾ, ಆಶೀಶ್(14) ಎಂದು ಗುರುತಿಸಲಾಗಿದೆ.

ಸ್ಥಳೀಯ ಈಜುಗಾರರ ಸಹಾಯದಿಂದ ನೀರುಪಾಲಾದ ಐವರ ಮೃತದೇಹವನ್ನು ಪತ್ತೆ ಮಾಡಿ ಮೇಲಕ್ಕೆ ತರಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಬಗ್ಗೆ ಗಂಗಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
Father and his four childrens total 5 people drowned while they had gone for swimming in Hemagudda village in Koppal district on November 06th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X