ಕೊಪ್ಪಳ: ಈಜಲು ತೆರಳಿದ್ದ ತಂದೆ ಸೇರಿ ನಾಲ್ವರು ಮಕ್ಕಳು ಸಾವು

ಕೊಪ್ಪಳ, ನವೆಂಬರ್ 6: ಈಜಲು ತೆರಳಿದ್ದ ತಂದೆ ಹಾಗೂ ನಾಲ್ವರು ಮಕ್ಕಳು ಸೇರಿ 5 ಮಂದಿನ ನೀರುಪಾಲಾದ ದಾರುಣ ಘಟನೆ ಸೋಮವಾರ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇಮಗುಡ್ಡದಲ್ಲಿ ಸಂಭವಿಸಿದೆ.

ಹೈದರಾಬಾದ್ ಮೂಲದ ರಾಘವೇಂದ್ರ ಎಂಬವರು ಹೇಮಗುಡ್ಡದ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ತಮ್ಮ ನಾಲ್ವರು ಮಕ್ಕಳ ಜತೆ ಕೆರೆಯಲ್ಲಿ ಈಜಲು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ.

5 people drowned while they had gone for swimming in Hemagudda village at Koppal

ಮೃತರನ್ನು ರಾಘವೇಂದ್ರ (35), ಪವಿತ್ರ (14), ಪವನಿ (12), ಪೌರ್ಣಿಕಾ, ಆಶೀಶ್(14) ಎಂದು ಗುರುತಿಸಲಾಗಿದೆ.

ಸ್ಥಳೀಯ ಈಜುಗಾರರ ಸಹಾಯದಿಂದ ನೀರುಪಾಲಾದ ಐವರ ಮೃತದೇಹವನ್ನು ಪತ್ತೆ ಮಾಡಿ ಮೇಲಕ್ಕೆ ತರಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಬಗ್ಗೆ ಗಂಗಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+