ದೇವೇಗೌಡರ ಕುಟುಂಬ ಉತ್ತರ ಕರ್ನಾಟಕ ವಿರೋಧಿಗಳು: ಜಗದೀಶ್ ಶೆಟ್ಟರ್
ಕೊಪ್ಪಳ, ಡಿಸೆಂಬರ್ 03: ದೇವೇಗೌಡರು ಮತ್ತು ಅವರ ಕುಟುಂಬ ಉತ್ತರ ಕರ್ನಾಟಕದ ವಿರೋಧಿಗಳು ಎಂದು ಬಿಜೆಪಿ ಮುಖಮಡ ಜಗದೀಶ್ ಶೆಟ್ಟರ್ ಆರೋಪಿಸಿದರು.
ಕೊಪ್ಪಳಕ್ಕೆ ಬರ ಅಧ್ಯಯನ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಂಪಿ ಉತ್ಸವಕ್ಕೆ ಹಣ ಇಲ್ಲವೆಂದು ಹೇಳಿರುವುದು ದೇವೇಗೌಡರ ಕುಟುಂಬದ ಉತ್ತರ ಕರ್ನಾಟಕ ವಿರೋಧಿತನ ತೋರುತ್ತದೆ ಎಂದು ಅವರು ಟೀಕಿಸಿದರು.
ಟಿಪ್ಪು ಜಯಂತಿ ಆಚರಣೆಗೆ ಸರ್ಕಾರದ ಬಳಿ ಹಣ ಇದೆ ಆದರೆ ಹಂಪಿ ಉತ್ಸವ ಮಾಡಲು ಬರದ ನೆಪ ಹೇಳುತ್ತಿದ್ದಾರೆ ಎಂದು ಜಗದೀಶ್ ಶೆಟ್ಟರ್ ಸರ್ಕಾರದ ವಿರುದ್ಧ ಗುಡುಗಿದರು.

ಕುಮಾರಸ್ವಾಮಿ ಅವರು ದಕ್ಷಿಣ ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಮಾತ್ರವೇ ಮುಖ್ಯಮಂತ್ರಿ ಆಗಿದ್ದಾರೆ. ರಾಜ್ಯದಲ್ಲಿ ಬರ ಇದ್ದರೂ ಸಹ ಸಿಎಂ ತಮ್ಮದೇ ರಾಜಕೀಯ ಹಿತಾಸಕ್ತಿ ಅನುಸಾರವಷ್ಟೆ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.
ಗುಡಿಯಲ್ಲಿ ಕೂತ ದೇವರಿಗೂ ಎಚ್ಡಿಕೆಯ ಮಲತಾಯಿ ಧೋರಣೆ, ಶೆಟ್ಟರ್: ಸಿಎಂ ಪ್ರತಿಕ್ರಿಯೆ
ರಾಜ್ಯದಲ್ಲಿ ಉಂಟಾಗಿರುವ ಬರ ಕುರಿತು ಸರ್ಕಾರಕ್ಕೆ ಚಿಂತೆ ಇಲ್ಲ. ಬರದ ಅಧ್ಯಯನವನ್ನು ಸರ್ಕಾರ ಮಾಡಿಲ್ಲ. ಸಾಲಮನ್ನಾ ಮಾಡುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ ಅದು ಕೇವಲ ಮಾತಿಗಷ್ಟೆ ಸೀಮಿತವಾಗಿದೆ ಕೃತಿಗಿಳಿದಿಲ್ಲ ಎಂದು ಆರೋಪಿಸಿದರು.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications