ಕೊಪ್ಪಳ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊಪ್ಪಳದ ಬಳಿ ಭೀಕರ ಅಪಘಾತ 4 ಸಾವು, 8 ಮಂದಿಗೆ ಗಾಯ

By Manjunatha
|
Google Oneindia Kannada News

ಕೊಪ್ಪಳ, ಫೆಬ್ರವರಿ 08: ಇಲ್ಲಿನ ಕುಕನೂರಿನ ಬನ್ನಿಕೊಪ್ಪ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ -63 ರಲ್ಲಿ ಟ್ರ್ಯಾಕ್ಟರ್ ಹಾಗೂ ಡೀಸೆಲ್ ಟ್ಯಾಂಕರ್ ನಡುವೆ ಗುರುವಾರ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ನಾಲ್ಕು ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದು. 8 ಜನ ಗಾಯಗೊಂಡಿದ್ದಾರೆ. ಅದರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ.

ಉತ್ತರಾಖಂಡದಲ್ಲಿ ಕಣಿವೆಗುರುಳಿದ ಕಾರು: 8 ಜನ ದುರ್ಮರಣಉತ್ತರಾಖಂಡದಲ್ಲಿ ಕಣಿವೆಗುರುಳಿದ ಕಾರು: 8 ಜನ ದುರ್ಮರಣ

ಮೃತರನ್ನು ಚನ್ನಪ್ಪ ಈರಪ್ಪ ಹಡಪದ (35), ಈರಮ್ಮ ಹಡಪದ (55), ಬಿಬಿಜಾನ್ ಕವಲೂರು (40) ಮಹಮದ್ ರಫಿ (19). ಎಲ್ಲರೂ ಬನ್ನಿಕೊಪ್ಪ ಗ್ರಾಮದವರು ಎಂದು ತಿಳಿದು ಬಂದಿದೆ. ಡೀಸೆಲ್ ಟ್ಯಾಂಕರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

Massive Accident in Koppal, 4 died

ಮುಂಜಾನೆ ಚಾಲಕ ನಿದ್ದೆಯಲ್ಲಿದ್ದ ಕಾರಣ ಅಪಘಾತ ಸಂಭವಿಸಿದೆ ಎಂದು ಅನುಮಾನಿಸಲಾಗಿದ್ದು. ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

English summary
In Koppal a massive accident between tracker and a Diesel tanker. 4 people died, 8 injured. case booked in Kukanoor Police station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X