ಗಂಗಾವತಿ-ದರೋಜಿ ರೈಲ್ವೆ ಬ್ರಾಡ್ಗೇಜ್ ನಿರ್ಮಿಸಿ: ಸಂಗಣ್ಣ ಕರಡಿ
ಕೊಪ್ಪಳ, ಸೆ.17: ಕೊಪ್ಪಳ ಜಿಲ್ಲೆಯ ಗಂಗಾವತಿಯಿಂದ ದರೋಜಿವರೆಗಿನ 35 ಕಿ.ಮೀ. ಅಂತರದ ರೈಲ್ವೇ ಬ್ರಾಡ್ಗೇಜ್ ಲೈನ್ ನಿರ್ಮಿಸಬೇಕು ಎಂದು ಸಂಸದ ಕರಡಿ ಸಂಗಣ್ಣ ಹೇಳಿದರು.
ಸಂಸದ ಕರಡಿ ಸಂಗಣ್ಣ ಅವರು ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಗಂಗಾವತಿ-ದರೋಜಿ ಹೊಸ ರೈಲ್ವೇ ಬ್ರಾಡ್ಗೇಜ್ ಲೈನ್ ನಿರ್ಮಿಸುವಂತೆ ವಿಷಯ ಮಂಡನೆ ಮಾಡಿ, ಕೇಂದ್ರ ಸರ್ಕಾರದ ಮುಂದೆ ಆಗ್ರಹಪೂರ್ವಕ ಮನವಿ ಮಾಡಿದರು.
ಕೊಪ್ಪಳ ಜಿಲ್ಲೆಯ ಗಂಗಾವತಿಯಿಂದ ಬಳ್ಳಾರಿ ಜಿಲ್ಲೆಯ ದರೋಜಿ ವರೆಗೆ 35_ಕಿ.ಮೀ. ಅಂತರವಿದ್ದು, ಇಲ್ಲಿ ರೈಲ್ವೆ ಬ್ರಾಡ್ಗೇಜ್ ನಿರ್ಮಿಸುವುದರಿಂದ ಈ ಭಾಗದ ಜನರಿಗೆ ಅನುಕೂಲವಾಗಲಿದೆ. ಗಂಗಾವತಿಯು ಹೆಚ್ಚು ಭತ್ತ ಬೆಳೆಯುವ ಪ್ರದೇಶವಾಗಿದ್ದು, ಇಲ್ಲಿ ಉತ್ತಮ ಗುಣಮಟ್ಟದ_ಭತ್ತ ಬೆಳೆಯುವುದರ ಜೊತೆಗೆ ಇಲ್ಲಿ ಹಲವಾರು ರೈಸ್ ಮಿಲ್ಗಳು ಇವೆ. ಮತ್ತು ಆನೆಗೊಂದಿ ಹನುಮಂತ ಜನಿಸಿದ ನಾಡಾಗಿರುವುದರಿಂದ ಇಲ್ಲಿ ದೇಶ ವಿದೇಶಗಳಿಂದ ಹಲವಾರು ಭಕ್ತರು ಮತ್ತು ಪ್ರವಾಸಿಗರು ಬರುತ್ತಾರೆ. ಈ ಭಾಗದ ಭತ್ತದ ವ್ಯಾಪಾರದ ವಾಣಿಜ್ಯೋದ್ಯಮಕ್ಕೂ ಕೂಡ ಅನುಕೂಲವಾಗಲಿದೆ.

ದರೋಜಿಯು ಕೂಡ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿದ್ದು, ಕರಡಿ ಧಾಮವಿದೆ. ದರೋಜಿಯಿಂದ ಬಳ್ಳಾರಿ ಮತ್ತು ಬೆಂಗಳೂರಿಗೆ ಸಂಪರ್ಕ ಕಲ್ಪಿಸಿದರೆ ಗಂಗಾವತಿಯಿಂದ ರಾಯಚೂರು, ಮುನಿರಾಬಾದ್ ಹಾಗೂ ಮೆಹಬೂಬ್ನಗರಕ್ಕೆ ಸಂಪರ್ಕವನ್ನು ಕಲ್ಪಿಸುತ್ತದೆ. ಹಾಗಾಗಿ ಗಂಗಾವತಿ-ದರೋಜಿ ಹೊಸ ರೈಲ್ವೇ ಬ್ರಾಡ್ಗೇಜ್ ಲೈನ್ ನಿರ್ಮಿಸುವುದರ ಕುರಿತು ಸಂಸದ ಕರಡಿ ಸಂಗಣ್ಣನವರು ಸಂಸತ್ತಿನಲ್ಲಿ ವಿಷಯ ಮಂಡನೆ ಮಾಡಿದರು. (ಮಾಹಿತಿ ಕೃಪೆ: ವಾರ್ತಾ ಇಲಾಖೆ)
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications