ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಗೆ ಹರಿದು ಬಂದ ರೊಟ್ಟಿ
ಕೊಪ್ಪಳ, ಜನವರಿ 12: ದಕ್ಷಿಣ ಭಾರತದ ಬೃಹತ್ ಕುಂಭಮೇಳ ಎಂದೇ ಬಿಂಬಿತವಾಗಿರುವ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಗೆ ವಿವಿಧ ಕಡೆಗಳಿಂದ ರೊಟ್ಟಿಗಳು ಬಂದಿವೆ.
ರೊಟ್ಟಿ ಜಾತ್ರೆ ಎಂದೇ ಕರೆಸಿಕೊಳ್ಳುವ ಈ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಗೆ ಭಕ್ತರು ರೊಟ್ಟಿ ಮಾಡಿ ಕಳಿಸಿದ್ದಾರೆ. ಅಲ್ಲಿ ನಡೆಯುವ ದಾಸೋಹಕ್ಕೆ ಹದಿನೈದು ದಿನಕ್ಕಾಗುವಷ್ಟು ಲಕ್ಷ ಲಕ್ಷ ರೊಟ್ಟಿ ಹರಿದು ಬಂದಿವೆ.
ಇಂದಿನಿಂದ ಜಾತ್ರಾ ಮಹೋತ್ಸವ ಆರಂಭವಾಗಿದ್ದು, ಭಕ್ತರು ಪಾದಯಾತ್ರೆ, ಬಂಡಿ ಹಾಗೂ ವಾಹನ ಮೂಲಕ ಬರುತ್ತಿದ್ದಾರೆ. ಹಾಗೆ ಬರುವಾಗ ರೊಟ್ಟಿ ಕಳಿಸಿತ್ತೇನೆ ಎಂದು ಹರಕೆ ಹೊತ್ತುಕೊಂಡವರು ಸಾವಿರಾರು ರೊಟ್ಟಿಗಳನ್ನು ಮಾಡಿ ತಂದಿರುತ್ತಾರೆ.

ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತರು ಪ್ರಸಾದ ಸ್ವೀಕರಿಸದೇ ಹೋಗುವುದಿಲ್ಲ. ಉತ್ತರ ಕರ್ನಾಟಕದಲ್ಲಿ ಖಡಕ್ ಜೋಳದ ರೊಟ್ಟಿ ಭಾರೀ ಫೇಮಸ್ಸು. ಹೀಗಾಗಿ ಅಲ್ಲಿನ ಜನ ಪ್ರತಿ ವರ್ಷ ಸ್ವಯಂ ಪ್ರೇರಿತರಾಗಿ ರೊಟ್ಟಿ ಮಾಡಿ ಕಳಿಸುತ್ತಾರೆ.
More From
-
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ -
Basavaraj Bommai: ನಾನು ಗೌರವ ಡಾಕ್ಟರೇಟ್ ಸ್ವೀಕರಿಸುವುದಿಲ್ಲ ಎಂದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ












Click it and Unblock the Notifications