ದಸರಾಕ್ಕಾಗಿ ರಾವಣನ ಪ್ರತಿಕೃತಿ ನಿರ್ಮಿಸುವ ಮುಸ್ಲಿಂ ಕುಟುಂಬ
ರಾಂಪುರ(ಉತ್ತರ ಪ್ರದೇಶ), ಅಕ್ಟೋಬರ್ 16: ಕೋಮು ಸೌಹಾರ್ದದ ಸಂಕೇತ ಎಂಬಂತೆ ಉತ್ತರ ಪ್ರದೇಶದ ರಾಂಪುರದಲ್ಲಿ ಹಲವು ದಶಕಗಳಿಂದಲೂ ದಸರಾಕ್ಕಾಗಿ ರಾವಣನ ಪ್ರತಿಕೃತಿಯನ್ನು ನಿರ್ಮಿಸುವ ಕೆಲಸವನ್ನು ಮುಸ್ಲಿಂ ಕುಟುಂಬವೊಂದು ಮಾಡುತ್ತಿದೆ!
ಉತ್ತರ ಭಾರತದಲ್ಲಿ ಹತ್ತು ದಿನಗಳ ದಸರಾ ಆಚರಣೆಯ ಕೊನೆಯ ದಿನ ಅಂದರೆ ವಿಜಯ ದಶಮಿಯ ದ್ಯೋತಕವಾಗಿ ರಾವಣನ ಪ್ರತಿಕೃತಿಯನ್ನು ದಹಿಸಿ, ಆ ಮೂಲಕ ದುಷ್ಟಶಕ್ತಿಯ ವಿರುದ್ಧ ಶಿಷ್ಟರ ಗೆಲುವನ್ನು ಸಂಭ್ರಮಿಸಲಾಗುತ್ತದೆ.
ಅದಕ್ಕಾಗಿ ಅಗತ್ಯವಿರುವ ರಾವಣನ ಪ್ರತಿಕೃತಿಯನ್ನು ಕಳೆದ ನಾಲ್ಕೈದು ದಶಕಗಳಿಂದಲೂ ಇಲ್ಲಿನ ಮುಸ್ಲಿಂ ಕುಟುಂಬವೊಂದು ಮಾಡುತ್ತಿದೆ. ಜಾಹಿದ್ ಖಾನ್ ಎಂಬುವವರ ಕುಟುಂಬ ಈ ಕೆಲಸವನ್ನು ಅತ್ಯಂತ ಶ್ರದ್ಧೆಯಿಂದ ಮಾಡುತ್ತಿದ್ದು, 'ನಮ್ಮ ಊರಿನಲ್ಲಿ ಹಿಂದುಗಳೂ ಇದ್ದಾರೆ, ಮುಸ್ಲಿಮರೂ ಇದ್ದಾರೆ. ಆದರೆ ಯಾವುದೇ ರೀತಿಯ ಕೋಮುಗಲಭೆಗಳಿಲ್ಲದೆ ನಾವೆಲ್ಲರೂ ಸೌಹಾರ್ದದಿಂದಿದ್ದೇವೆ. ನಾವೂ ಹಿಂದುಗಳ ಹಬ್ಬಗಳನ್ನು ಆಚರಿಸುತ್ತೇವೆ. ಅವರೂ ನಮ್ಮ ಹಬ್ಬಗಳನ್ನು ಆಚರಿಸುತ್ತಾರೆ' ಎಂದು ಹೆಮ್ಮೆ ತುಂಬಿದ ಕಣ್ಣುಗಳಲ್ಲಿ ಹೇಳುತ್ತಾರೆ.

"ನಮ್ಮ ಬಳಿ ಹಲವರು ಕೆಲಸ ಮಾಡುತ್ತಾರೆ. ಅವರಲ್ಲಿ ಹಿಂದುಗಳೂ, ಮುಸ್ಲಿಮರೂ ಇದ್ದಾರೆ. ಎಲ್ಲರೂ ಸೇರಿ ರಾವಣನ ಪ್ರತಿಕೃತಿಯನ್ನು ತಯಾರಿಸುತ್ತೇವೆ. ನಾವು ತಯಾರಿಸಿದ ಪ್ರತಿಕೃತಿಗಳೇ ಉತ್ತರ ಪ್ರದೇಶ, ಉತ್ತರಾಖಂಡ್, ಪಂಜಾಬ್, ದೆಹಲಿ, ಹರ್ಯಾಣ ಮುಂತಾದ ರಾಜ್ಯಗಳಿಗೆ ಹೋಗುತ್ತದೆ" ಎನ್ನುತ್ತಾರೆ ಜಾಹಿದ್ ಖಾನ್.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications