ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಪ್ರದೇಶದಲ್ಲೂ ಮೈತ್ರಿ ಬಿರುಕು? ಬಿಜೆಪಿಗೆ ಆಘಾತದ ಸುಳಿವು!

|
Google Oneindia Kannada News

ಲಕ್ನೋ, ಡಿಸೆಂಬರ್ 29: ಲೋಕಸಭಾ ಚುನಾವಣೆಗೆ ಬಿರುಸಿನ ತಯಾರಿ ನಡೆಸುತ್ತಿರುವ ಬಿಜೆಪಿಗೆ ಬಹುಮುಖ್ಯ ರಾಜ್ಯವಾದ ಉತ್ತರ ಪ್ರದೇಶದಲ್ಲಿ ಭಾರೀ ಆಘಾತ ಎದುರಾಗುವ ಸುಳಿವು ಸಿಕ್ಕಿದೆ.

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಇಲ್ಲಿನ ಹಲವು ಪ್ರಾದೇಶಿಕ ಪಕ್ಷಗಳು ಬಿಜೆಪಿಯಿಂದ ದೂರವಾಗುವ ಸೂಚನೆ ನೀಡಿವೆ.

2019 ರಲ್ಲಿ ರಾಯ್ಬರೇಲಿಯಲ್ಲಿ ಧೂಳೆಬ್ಬಿಸಲಿದ್ದಾರಾ ಪ್ರಿಯಾಂಕಾ ವಾದ್ರಾ?2019 ರಲ್ಲಿ ರಾಯ್ಬರೇಲಿಯಲ್ಲಿ ಧೂಳೆಬ್ಬಿಸಲಿದ್ದಾರಾ ಪ್ರಿಯಾಂಕಾ ವಾದ್ರಾ?

ಶನಿವಾರ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದಲ್ಲಿ ಕೆಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ಆ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ಬಿಜೆಪಿ ಮೈತ್ರಿ ಪಕ್ಷಗಳು ನಿರ್ಧರಿಸಿವೆ. ಅಪ್ನಾ ದಳ್ ಮತ್ತು ಸುಹೆಲ್ದೇವ್ ಭಾರತೀಯ ಸಮಾಜ ಪಕ್ಷಗಳು ಇಂದಿನ ಕಾರ್ಯಕ್ರಮದಿಂದ ದೂರವಿರಲಿವೆ.

Allies in UP hurt by BJPs arrogant attitude, skip PM Modis event

"ಉತ್ತರ ಪ್ರದೇಶದ ಬಿಜೆಪಿ ಮುಖಂಡರು ದುರಹಂಕಾರದಿಂದ ಸಮಾಜದ ದುರ್ಬಲ ವರ್ಗದವರನ್ನು ಕಡೆಗಣಿಸಲಾಗುತ್ತಿದೆ. ಈ ಸಮಸ್ಯೆಯನ್ನು ಪ್ರಧಾನಿ ಮೋದಿಯವರು ಮಧ್ಯಪ್ರವೇಶಿಸಿ ಪರಿಹರಿಸಬೇಕು" ಎಂದು ಅಪ್ನಾದಳ್ ಮುಖಂಡ ಆಶಿಶ್ ಪಟೇಲ್ ಹೇಳಿದ್ದಾರೆ.

ಜೆಡಿಯು ಸೇರಿದ RLSP ಮುಖಂಡ: ಎನ್ ಡಿಎಗೆ ನಿಟ್ಟುಸಿರುಜೆಡಿಯು ಸೇರಿದ RLSP ಮುಖಂಡ: ಎನ್ ಡಿಎಗೆ ನಿಟ್ಟುಸಿರು

2014 ರ ಲೋಕಸಭೆ ಚುನಾವಣೆ ಮತ್ತು 2017 ರ ವಿಧಾನಸಭೆ ಚುನಾವಣೆಯನ್ನೂ ಅಪ್ನಾ ದಳ ಬಿಜೆಪಿ ಜೊತೆ ಸೇರಿ ಎದುರಿಸಿತ್ತು.

English summary
The Bharatiya Janata Party (BJP) received a major blow after its allies in Uttar Pradesh - Apna Dal and the Suheldev Bharatiya Samaj Party (SBSP) - decided to stay away from events to be attended by Prime Minister Narendra Modi on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X