ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಪ್ರದೇಶದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಹಾನಿ: ಪೊಲೀಸ್

|
Google Oneindia Kannada News

ಬಲ್ಲಿಯಾ, ಡಿಸೆಂಬರ್ 23: ಉತ್ತರ ಪ್ರದೇಶದ ಬಲ್ಲಿಯಾದಲ್ಲಿರುವ ಡಾ. ಬಿಆರ್ ಅಂಬೇಡ್ಕರ್ ಪ್ರತಿಮೆಗೆ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರತಿಮೆಯನ್ನು 18 ವರ್ಷಗಳ ಹಿಂದೆ ಸ್ಥಾಪಿಸಲಾಗಿದ್ದು, ಅದನ್ನು ದುರಸ್ತಿ ಮಾಡಲಾಗುವುದು ಎಂದರು.ಗ್ರಾಮದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಗತಿಸಿದ ಅಮ್ಮನ ಪುತ್ಥಳಿ ನಿರ್ಮಿಸಿ ನಿತ್ಯ ಪೂಜೆ ಸಲ್ಲಿಸುತ್ತಿರುವ ಈ ಕುಲಪುತ್ರ!ಗತಿಸಿದ ಅಮ್ಮನ ಪುತ್ಥಳಿ ನಿರ್ಮಿಸಿ ನಿತ್ಯ ಪೂಜೆ ಸಲ್ಲಿಸುತ್ತಿರುವ ಈ ಕುಲಪುತ್ರ!

ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಸಿಕಂದರ್‌ಪುರ ಪ್ರದೇಶದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಅವರ 18 ವರ್ಷದ ಪ್ರತಿಮೆಗೆ ಹಾನಿಯಾಗಿದೆ .

 Ambedkar Statue Found Damaged In Ballia Village: Police

ಸಿಕಿಯಾ ಗ್ರಾಮದ ಉದ್ಯಾನವನದಲ್ಲಿ ಸ್ಥಾಪಿಸಲಾದ ಪ್ರತಿಮೆಯ ಕೈ ಇಂದು ಬೆಳಗ್ಗೆ ಮುರಿದು ಬಿದ್ದಿರುವುದು ಕಂಡುಬಂದಿದೆ ಎಂದು ಸಿಕಂದರ್‌ಪುರ ಪೊಲೀಸ್ ಅಧಿಕಾರಿ ಬಾಲೆಂಡು ಭೂಷಣ್ ಮಿಶ್ರಾ ಹೇಳಿದ್ದಾರೆ.

English summary
An 18-year-old statue of Dr Bhim Rao Ambedkar was found damaged on Wednesday in Sikanderpur area of the district, police said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X