ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್ಪಿ-ಬಿಎಸ್ಪಿ ಮೈತ್ರಿಯಿಂದ ಬಿಜೆಪಿಗೆ ಆತಂಕವಾಗಿದೆ: ಅಖಿಲೇಶ್

|
Google Oneindia Kannada News

ನವದೆಹಲಿ, ಜನವರಿ 13: "ಉತ್ತರ ಪ್ರದೇಶದಲ್ಲಿ ಎಸ್ಪಿ-ಬಿಎಸ್ಪಿ ಮೈತ್ರಿ ಮಾಡಿಕೊಂಡಿದ್ದು ಬಿಜೆಪಿಗೆ ಆತಂಕವನ್ನುಂಟು ಮಾಡಿದೆ" ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ಚುನಾವಣಾ ಪೂರ್ವ ಮೈತ್ರಿಯನ್ನು ಶನಿವಾರ ಎಸ್ಪಿ-ಬಿಎಸ್ಪಿ ಜಂಟಿ ಸುದ್ದಿಗೋಷ್ಠಿಯಲ್ಲಿ ಅಖಿಲೇಶ್ ಯಾದವ್ ಮತ್ತು ಮಾಯಾವತಿ ಘೋಷಿಸಿದ್ದಾರೆ.

ಮಾಯಾ-ಅಖಿಲೇಶ್ ರನ್ನು ಗೌರವಿಸುತ್ತೇನೆ: ರಾಹುಲ್ ಗಾಂಧಿಮಾಯಾ-ಅಖಿಲೇಶ್ ರನ್ನು ಗೌರವಿಸುತ್ತೇನೆ: ರಾಹುಲ್ ಗಾಂಧಿ

BJP frustrated after SP-BSP alliance in Uttar Pradesh: Akhilesh Yadav

ಈ ಬೆಳವಣಿಗೆ ರಾಷ್ಟ್ರ ರಾಜಕಾರಣವನ್ನು ತಲ್ಲಣಗೊಳಿಸಿದ್ದು, ಬಿಜೆಪಿಗೆ ಈಗಾಗಲೇ ಸೋಲಿನ ಭಯ ಆರಂಭವಾಗಿದೆ ಎಂದು ಅಖಿಲೇಶ್ ಹೇಳಿದ್ದಾರೆ.

ಎಸ್ಪಿ-ಬಿಎಸ್ಪಿ ಮೈತ್ರಿ: ಇದೇ ಅಂತಿಮವಲ್ಲ ಎಂದ ಚಿದಂಬರಂ!ಎಸ್ಪಿ-ಬಿಎಸ್ಪಿ ಮೈತ್ರಿ: ಇದೇ ಅಂತಿಮವಲ್ಲ ಎಂದ ಚಿದಂಬರಂ!

2019 ರ ಏಪ್ರಿಲ್ ಮೇ ತಿಂಗಳಿನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಎಸ್ಪಿ ಮತ್ತು ಬಿಎಸ್ಪಿ ಪಕ್ಷಗಳು ಮೈತ್ರಿ ಮಾಡಿಕೊಳ್ಳುವುದಾಗಿ ಶನಿವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಘೋಷಿಸಿದ್ದವು. ಉತ್ತರ ಪ್ರದೇಶದ 80 ಕ್ಷೇತ್ರಗಳ ಪೈಕಿ 76 ಕ್ಷೇತ್ರಗಳಲ್ಲಿ ಎಸ್ಪಿ-ಬಿಎಸ್ಪಿ ಸ್ಪರ್ಧಿಸಲಿದ್ದು, ತಲಾ 38 ಕ್ಷೇತ್ರಗಳನ್ನು ಸಮಾನವಾಗಿ ಹಂಚಿಕೊಂಡಿವೆ.

English summary
Samajwadi Party president and former Uttar Pradesh chief minister Akhilesh Yadav took a potshot at the BJP on Sunday and said that central leadership of the saffron party has become restless ever since he announced a pre-poll tie-up with Mayawati-led BSP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X