ವಿಡಿಯೋ: ಚಪ್ಪಲಿ ಹಿಡಿದು ಹೊಡೆದಾಡಿಕೊಂಡಿ ಬಿಜೆಪಿ ಶಾಸಕ, ಸಂಸದ
Recommended Video

ಲಖನೌ, ಮಾರ್ಚ್ 06: ಬಿಜೆಪಿಯ ಶಾಸಕ ಹಾಗೂ ಸಂಸದರು ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ಜಗಳವಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಸಂತ ಕಬೀರ ನಗರದಲ್ಲಿ ಬಿಜೆಪಿಯ ಸಂಸದ ಶರದ್ ತ್ರಿಪಾಠಿ ಹಾಗೂ ಅದೇ ಪಕ್ಷದ ಶಾಸಕ ರಾಕೇಶ್ ಸಿಂಗ್ ಬಗೇಲ್ ಅವರು ಸಭೆ ಒಂದರಲ್ಲಿ ಭಾಗವಹಿಸಿದ್ದರು. ಸಭೆ ನಡೆಯುವ ವೇಳೆ ಇಬ್ಬರ ನಡುವೆ ಮಾತಿನಚಕಮಕಿ ಉಂಟಾಗಿ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡಿದ್ದಾರೆ.
ಇಬ್ಬರು ಜನಪ್ರತಿನಿಧಿಗಳು ತುಂಬಿದ ಸಭೆಯಲ್ಲಿ ಅಧಿಕಾರಿಗಳು, ಮಾಧ್ಯಮದವರ ಎದುರೇ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡಿದ್ದು, ಇಬ್ಬರ ಜಗಳದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಶಿಲಾನ್ಯಾಸಕ್ಕೆ ಹೆಸರು ಹಾಕಿಸುವ ವಿಚಾರದಲ್ಲಿ ಅವರಿಬ್ಬರ ನಡುವೆ ಮೊದಲಿಗೆ ವಾಗ್ವಾದ ಪ್ರಾರಂಭವಾಗಿದೆ. ಯಾರ ಹೆಸರು ಮೊದಲಿರಬೇಕು ಯಾರ ಹೆಸರು ನಂತರ ಇರಬೇಕು ಎಂದು ಅವರಿಬ್ಬರು ಜಗಳವಾಡಿದ್ದಾರೆ, ನಂತರ ಅದು ವಿಕೋಪಕ್ಕೆ ತಿರುಗಿದೆ.
#WATCH Sant Kabir Nagar: BJP MP Sharad Tripathi and BJP MLA Rakesh Singh exchange blows after an argument broke out over placement of names on a foundation stone of a project pic.twitter.com/gP5RM8DgId
— ANI UP (@ANINewsUP) March 6, 2019
ಇಬ್ಬರೂ ನಾಯಕರು ತಾವು ಧರಿಸಿದ ಚಪ್ಪಲಿಯನ್ನು ಕಳಚಿ ಪರಸ್ಪರರಿಗೆ ಹೊಡೆದಿದ್ದಾರೆ. ಜಗಳ ಬಿಡಿಸಲು ಅಲ್ಲಿದ್ದ ಪೊಲೀಸರು ಮತ್ತು ಅಧಿಕಾರಿಗಳು ಯತ್ನಿಸಿದ್ದಾರೆ ಆದರೆ ಇಬ್ಬರ ನಡುವಿನ ಜಗಳ ಬೇಗನೇ ಮುಗಿದಿಲ್ಲ.
-
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು?












Click it and Unblock the Notifications