ರೀಟಾ ಬಹುಗುಣ ಜೋಶಿ ಮೊಮ್ಮಗಳು ಪಟಾಕಿ ಸುಟ್ಟಗಾಯಕ್ಕೆ ಬಲಿ
ಪ್ರಯಾಗ್ ರಾಜ್, ನ. 17: ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿ ಮೊಮ್ಮಗಳು ಪಟಾಕಿ ಸುಟ್ಟಗಾಯಕ್ಕೆ ಬಲಿಯಾಗಿದ್ದಾರೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಹೊಡೆಯುತ್ತಿದ್ದ ಬಾಲಕಿಗೆ ಪಟಾಕಿ ಸಿಡಿದು ತೀವ್ರವಾಗಿ ಗಾಯಗೊಂಡಿದ್ದರು.
ಮನೆಯ ಟೆರೇಸ್ ಮೇಲೆ ಪಟಾಕಿ ಹಚ್ಚಿ ಆಟವಾಡುತ್ತಿದ್ದ ಬಾಲಕಿಯ ಬಟ್ಟೆಗೆ ಮೊದಲಿಗೆ ಬೆಂಕಿಯ ಕಿಡಿ ತಗುಲಿದೆ ನಂತರ ಮೈಯಲ್ಲ ಸುಟ್ಟಗಾಯಗಳಾಗಿವೆ. ಪಟಾಕಿ ಸದ್ದಿನಲ್ಲಿ ಬಾಲಕಿಯ ಕೂಗು ಮನೆಯವರಿಗೆ ತಕ್ಷಣಕ್ಕೆ ಕೇಳಿಸಿಲ್ಲ. ನಿನ್ನೆ ರಾತ್ರಿ ಸುಟ್ಟಗಾಯದಿಂದ ಬಳಲುತ್ತಿದ್ದ 8 ವರ್ಷದ ಬಾಲಕಿಯನ್ನು ಉಳಿಸಿಕೊಳ್ಳಲು ಕುಟುಂಬಸ್ಥರು ಎಲ್ಲಾ ರೀತಿಯಲ್ಲಿ ಯತ್ನಿಸಿ ವಿಫಲರಾಗಿದ್ದಾರೆ.
ಜೋಶಿ ಅವರ ಪ್ರಯಾಗ್ ರಾಜ್ ನಿವಾಸದಲ್ಲಿ ಈ ದುರ್ಘಟನೆ ನಡೆದಿದ್ದು, ಗಾಯಗೊಂಡ ಬಾಲಕಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಶೇ 60ರಷ್ಟು ಸುಟ್ಟುಗಾಯಗಳಾಗಿತ್ತು, ಹೆಚ್ಚಿನ ಚಿಕಿತ್ಸೆ ಅಗತ್ಯ ಕಂಡು ಬಂದಿದ್ದರಿಂದ ದೆಹಲಿಯ ಏಮ್ಸ್ ಕಡೆಗೆ ಏರ್ ಆಂಬ್ಯುಲೆನ್ಸ್ ಮೂಲಕ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿದ್ದ ರೀಟಾ ಅವರು 2016ರಲ್ಲಿ ಬಿಜೆಪಿ ಸೇರ್ಪಡೆಗೊಂಡರು. ಪ್ರಯಾಗ್ ರಾಜ್ ಕ್ಷೇತ್ರದ ಸಂಸದೆಯಾಗಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications