ಪ್ರಜಾಪ್ರಭುತ್ವದ ಕರಾಳ ಅಧ್ಯಾಯ: ಮೈತ್ರಿ ಪತನಕ್ಕೆ ಮಾಯಾವತಿ ಪ್ರತಿಕ್ರಿಯೆ
ಲಖನೌ, ಜುಲೈ 24: ಕರ್ನಾಟಕ ರಾಜ್ಯದ ನಿನ್ನೆಯ ರಾಜಕೀಯ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಅವರು, 'ಕಪ್ಪು ಅಧ್ಯಾಯ' ಎಂದಿದ್ದಾರೆ.
ಮೈತ್ರಿ ಸರ್ಕಾರವನ್ನು ಹಣದ ಬಲದಿಂದ ಪತನಗೊಳಿಸಿದ ಘಟನೆ ಇತಿಹಾಸದಲ್ಲಿ ಕಪ್ಪು ಅಧ್ಯಾಯವಾಗಿ ಸೇರ್ಪಡೆ ಆಗಲಿದೆ ಎಂಬರ್ಥದಲ್ಲಿ ಮಾಯಾವತಿ ಅವರು ಹೇಳಿದ್ದಾರೆ.
ಬಿಜೆಪಿಯು ಸಂವಿಧಾನದ ಎಲ್ಲ ನಿಯಮಗಳನ್ನು ಬದಿಗೆ ಸರಿಸಿ, ಹಣ ಮತ್ತು ಅಧಿಕಾರವನ್ನು ಬಳಸಿ ಮೈತ್ರಿ ಸರ್ಕಾರವನ್ನು ಕೆಳಗೆ ಉರುಳಿಸಿದೆ, ಇದು ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಕಪ್ಪು ಅಧ್ಯಾಯವಾಗಿ ಉಳಿದುಕೊಳ್ಳಲಿದೆ ಎಂದು ಅವರು ಹೇಳಿದರು.

ಬಿಜೆಪಿಯ ಈ ವರ್ತನೆಯನ್ನು ಎಷ್ಟು ಖಂಡಿಸಿದರೂ ಸಾಲದು ಎಂದು ಮಾಯಾವತಿ ಅವರು ಹೇಳಿದ್ದಾರೆ.
ಬಿಎಎಸ್ಪಿ ಪಕ್ಷದಿಂದ ಆಯ್ಕೆ ಆಗಿದ್ದ ಕೊಳ್ಳೆಗಾಲ ಶಾಸಕ ಎನ್.ಮಹೇಶ್ ಅವರು ಸರ್ಕಾರದ ಪರ ಮತ ಚಲಾಯಿಸಲಿಲ್ಲವೆಂದು ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದಾರೆ. ಮಾಯಾವತಿ ಅವರು ಆದೇಶ ನೀಡಿದ್ದರೂ ಸಹ ಮಹೇಶ್ ಅವರು ಕಲಾಪಕ್ಕೆ ಬರದೇ ಹೊರಗೆ ಉಳಿದರು.
More From
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications