Get Updates
Get notified of breaking news, exclusive insights, and must-see stories!

ಸುಭಾಷ್ ಚಂದ್ರ ಬೋಸ್ ಅವರನ್ನು ಹತ್ಯೆ ಮಾಡಿದ್ದು ಕಾಂಗ್ರೆಸ್:ಸಾಕ್ಷಿ ಮಹಾರಾಜ್

ಉನ್ನಾವೋ, ಜನವರಿ 24: ಭಾರತದ ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರ ಬೋಸ್ ಅವರನ್ನು ಹತ್ಯೆ ಮಾಡಿದ್ದು ಕಾಂಗ್ರೆಸ್ ಎಂದು ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಗಂಭೀರ ಆರೋಪ ಮಾಡಿದ್ದಾರೆ.

ಸುಭಾಷ್ ಚಂದ್ರ ಬೋಸ್ ಅವರನ್ನು ಹತ್ಯೆ ಮಾಡಿದ್ದು ಕಾಂಗ್ರೆಸ್, ಅವರ ಜನಪ್ರಿಯತೆ ಮುಂದೆ ಮಹಾತ್ಮಾ ಗಾಂಧಿಯವರಾಗಲಿ, ಪಂಡಿತ್ ಜವಹರಲಾಲ್ ನೆಹರೂರವರಾಗಲಿ ನಿಲ್ಲುವ ಧೈರ್ಯ ಇರಲಿಲ್ಲ. ಹೀಗಾಗಿ ಕಾಂಗ್ರೆಸ್ ನ ಒಳ ಸಂಚಿನಿಂದಾಗಿಯೇ ಅವರು ಹತ್ಯೆಯಾದರು ಎಂದು ಹೇಳಿದ್ದಾರೆ.

ಭಾರತದ ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ಹತ್ಯೆ ಮಾಡಿದ್ದು ಕಾಂಗ್ರೆಸ್ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್.ಚಾಲನೆ ನೀಡಿ ಅವರು ಮಾತನಾಡುವ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದಾರೆ.

Congress Got Subhas Chandra Bose Killed, Alleges BJP MP Sakshi Maharaj

ಸುಭಾಷ್ ಚಂದ್ರ ಬೋಸರ 125ನೇ ಜನ್ಮ ಜಯಂತಿ ಸಂದರ್ಭದಲ್ಲಿ ಈ ಕುರಿತು ಮಾತನಾಡಿದರು. ಅವರು ಆಜಾದ್ ಹಿಂದ್ ಫೌಜ್ ಸ್ಥಾಪನೆ ಮಾಡಿದವರು. ಅವರು ವಕೀಲರಾಗಿದ್ದ ಜಾನಕಿನಾಥ್ ಅವರ ಪುತ್ರರಾಗಿ ಜನವರಿ 23 ರಂದು 1897ರಲ್ಲಿ ಜನಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+