ಸುಭಾಷ್ ಚಂದ್ರ ಬೋಸ್ ಅವರನ್ನು ಹತ್ಯೆ ಮಾಡಿದ್ದು ಕಾಂಗ್ರೆಸ್:ಸಾಕ್ಷಿ ಮಹಾರಾಜ್
ಉನ್ನಾವೋ, ಜನವರಿ 24: ಭಾರತದ ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರ ಬೋಸ್ ಅವರನ್ನು ಹತ್ಯೆ ಮಾಡಿದ್ದು ಕಾಂಗ್ರೆಸ್ ಎಂದು ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ಗಂಭೀರ ಆರೋಪ ಮಾಡಿದ್ದಾರೆ.
ಸುಭಾಷ್ ಚಂದ್ರ ಬೋಸ್ ಅವರನ್ನು ಹತ್ಯೆ ಮಾಡಿದ್ದು ಕಾಂಗ್ರೆಸ್, ಅವರ ಜನಪ್ರಿಯತೆ ಮುಂದೆ ಮಹಾತ್ಮಾ ಗಾಂಧಿಯವರಾಗಲಿ, ಪಂಡಿತ್ ಜವಹರಲಾಲ್ ನೆಹರೂರವರಾಗಲಿ ನಿಲ್ಲುವ ಧೈರ್ಯ ಇರಲಿಲ್ಲ. ಹೀಗಾಗಿ ಕಾಂಗ್ರೆಸ್ ನ ಒಳ ಸಂಚಿನಿಂದಾಗಿಯೇ ಅವರು ಹತ್ಯೆಯಾದರು ಎಂದು ಹೇಳಿದ್ದಾರೆ.
ಭಾರತದ ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರನ್ನು ಹತ್ಯೆ ಮಾಡಿದ್ದು ಕಾಂಗ್ರೆಸ್ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್.ಚಾಲನೆ ನೀಡಿ ಅವರು ಮಾತನಾಡುವ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದಾರೆ.

ಸುಭಾಷ್ ಚಂದ್ರ ಬೋಸರ 125ನೇ ಜನ್ಮ ಜಯಂತಿ ಸಂದರ್ಭದಲ್ಲಿ ಈ ಕುರಿತು ಮಾತನಾಡಿದರು. ಅವರು ಆಜಾದ್ ಹಿಂದ್ ಫೌಜ್ ಸ್ಥಾಪನೆ ಮಾಡಿದವರು. ಅವರು ವಕೀಲರಾಗಿದ್ದ ಜಾನಕಿನಾಥ್ ಅವರ ಪುತ್ರರಾಗಿ ಜನವರಿ 23 ರಂದು 1897ರಲ್ಲಿ ಜನಿಸಿದ್ದರು.
More From
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications