ಬಾಲಕಿ ಮೇಲೆ ಅತ್ಯಾಚಾರವೆಸಗಿ ಶ್ವಾಸಕೋಶ ಕಿತ್ತು ತೆಗೆದ ಆರೋಪಿಗಳು
ಕಾನ್ಪುರ, ನವೆಂಬರ್ 17: ಆರು ವರ್ಷದ ಬಾಲೆ ಮೇಲೆ ಅತ್ಯಾಚಾರವೆಸಗಿದ ಆರೋಪಿಗಳು ಶ್ವಾಸಕೋಶವನ್ನು ಕಿತ್ತು ತೆಗೆದಿದ್ದಾರೆ.
ಉತ್ತರ ಪ್ರದೇಶದ ಕಾಡಿನಲ್ಲಿ ಬಾಲಕಿಯ ಶವ ಪತ್ತೆಯಾಗಿತ್ತು. ಆಕೆಯ ಮೇಲ ಸಾಮೂಹಿಕ ಅತ್ಯಾಚಾರ ನಡೆಸಿ , ಶ್ವಾಸಕೋಶವನ್ನು ಕಿತ್ತು ತೆಗೆದು ಕೊಲೆ ಮಾಡಿದ್ದರು.
ವಾಮಾಚಾರ ನಡೆಸಿ ಆಕೆಯನ್ನು ಹತ್ಯೆ ಮಾಡಲಾಗಿತ್ತು , ದೀಪಾವಳಿ ದಿನ ಬಾಲಕಿ ನಾಪತ್ತೆಯಾಗಿದ್ದಳು. ಭಾನುವಾರ ಆರೋಪಿಗಳಾದ ಅಂಕುಲ್ ಕುರಿಲ್, ಬೀರನ್ನನ್ನು ಬಂಧಿಸಲಾಗಿದೆ.

ವಾಮಾಚಾರ ಮಾಡಿದ ಪರಶುರಾಮ್ ಹಾಗೂ ಇದೆಲ್ಲಾ ಘಟನೆ ತಿಳಿದಿದ್ದೂ ಹೇಳದ ಪತ್ನಿಯನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಪರಶುರಾಮ ಮೊದಲು ಪೊಲೀಸರನ್ನು ದಾರಿತಪ್ಪಿಸಲು ಮುಂದಾಗಿದ್ದ, ಬಳಿಕ ಪೊಲೀಸರ ತನಿಖೆ ವೇಳೆ ಸತ್ಯವನ್ನು ಒಪ್ಪಿಕೊಂಡಿದ್ದಾನೆ.
ಬಾಲಕಿಯನ್ನು ಕೊಂದು ಆಕೆಯ ಶ್ವಾಸಕೋಶವನ್ನು ಹೊರಗೆ ತೆಗೆಯುವುದರಿಂದ ಪರಶುರಾಮನ ಪತ್ನಿಗೆ ಮಕ್ಕಳಾಗುತ್ತದೆ ಎಂದು ಯಾರೋ ಹೇಳಿದ್ದ ಸುಳ್ಳನ್ನು ಸತ್ಯವೆಂದು ನಂಬಿ ಈ ರೀತಿ ಮಾಡಿದ್ದರು.
ಅಂಕುಲ್ ಹಾಗೂ ಬೀರನ್ ಅವರ ಬಳಿ ಬಾಲಕಿಯನ್ನು ಅಪಹರಿಸುವಂತೆ ಪರಶುರಾಮ್ ಹೇಳಿದ್ದ, ಆದರೆ ಅಂಕುಲ್ ಮತ್ತು ಬೀರನ್ ಇಬ್ಬರೂ ಮದ್ಯದ ಅಮಲಿನಲ್ಲಿದ್ದರು, ಆಕೆಯನ್ನು ಅಪಹರಿಸಿ ಕರೆ ತರುವ ಮುನ್ನ ಆಕೆಯ ಮೇಲೆ ಅತ್ಯಾಚಾರವೆಗಿದ್ದರು.
ಬಾಲಕಿ ಪಟಾಕಿ ತರಲೆಂದು ಅಂಗಡಿಗೆ ಹೊರಟಾಗ ಇವರಿಬ್ಬರು ಆಕೆಯನ್ನು ಅಪಹಿಸಿದ್ದರು.
ಬಾಲಕಿ ಕಾಣೆಯಾದ ಬಳಿಕ ಮನೆಯ ಹತ್ತಿರದ ಎಲ್ಲಾ ಪ್ರದೇಶಗಳಲ್ಲಿ ಆಕೆಯನ್ನು ಹುಡುಕಿದ್ದಾರೆ. ಆದರೆ ಭಾನುವಾರ ಸಂಜೆ ಕಾಡಿನಲ್ಲಿ ದೇಹ ಪತ್ತೆಯಾಗಿದೆ. ಮರದ ಬಳಿ ಆಕೆಯ ಬಟ್ಟೆ, ಚಪ್ಪಲಿಗಳು ದೊರೆತಿದ್ದವು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications