ಗೋರಖ್ಪುರ: ಕಸದ ಗಾಡಿಯಲ್ಲಿ ಇವಿಎಂ ಯಂತ್ರ ಹುಡುಕಿದ ಎಸ್ಪಿ ಕಾರ್ಯಕರ್ತರು
ಗೋರಖ್ಪುರದಲ್ಲಿ ಕಸದ ಗಾಡಿಯಲ್ಲಿ ಎಸ್ಪಿ ಕಾರ್ಯಕರ್ತರು ಇವಿಎಂ ಯಂತ್ರಗಳನ್ನು ಹುಡುಕಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಬಳಿಕ ಎಸ್ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಗಂಭೀರ ಮಾಡಿದ್ದು ಸದ್ಯ ಈ ಆರೋಪ ರಾಜಕೀಯ ವಲಯದಲ್ಲಿ ಭಾರೀ ಕೋಲಾಹಲವನ್ನು ಸೃಷ್ಟಿ ಮಾಡಿದೆ. ನಿನ್ನೆಯಷ್ಟೇ ಅಖಿಲೇಶ್ ಯಾದವ್ ವಾರಣಾಸಿಯಲ್ಲಿ ಇವಿಎಂಗಳನ್ನು ಸಾಗಿಸಲಾಗುತ್ತಿರುವ ದೃಶ್ಯಗಳು ಕಂಡು ಬಂದಿವೆ ಎಂದು ಗಂಭೀರ ಆರೋಪವನ್ನು ಮಾಡಿದ್ದರು.
ಸಮಾಜವಾದಿ ಪಕ್ಷದ ಕಾರ್ಯಕರ್ತರು ಇವಿಎಂ ರವಾನಿಸುವುದನ್ನು ಕಂಡಿದ್ದಾರೆ. ಅದರ ವಿಡಿಯೋ ಕೂಡ ವೈರಲ್ ಆಗಿದೆ ಎಂದು ಅಖಿಲೇಶ್ ವಿಡಿಯೊಂದನ್ನು ಹಂಚಿಕೊಂಡಿದ್ದರು. ವಾರಣಾಸಿಯ ಆಡಳಿತ ಅಧಿಕಾರಿಗಳು ಇವಿಎಂ ಯಂತ್ರಗಳನ್ನು ಸ್ಥಳಾಂತರಿಸುತ್ತಿದ್ದಾರೆ ಎಂದು ಅಖಿಲೇಶ್ ಯಾದವ್ ಮಂಗಳವಾರ ಆರೋಪಿಸಿದ್ದಾರೆ.
गोरखपुर : कूड़ा गाड़ी में EVM मशीन खोजते सपा कार्यकर्ता #UPElection2022 pic.twitter.com/u4tgbKHtHO
— News24 (@news24tvchannel) March 9, 2022
ವಾರಣಾಸಿಯಲ್ಲಿ ಎಸ್ಪಿ ಕಾರ್ಯಕರ್ತರು ಇವಿಎಂ ತುಂಬಿದ ಟ್ರಕ್ ಅನ್ನು ಹಿಡಿದಿದ್ದಾರೆ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ. ಈ ಹೇಳಿಕೆಯ ನಂತರ ಯುಪಿ ರಾಜಕೀಯದಲ್ಲಿ ಹೊಸ ಸಂಚಲನ ಶುರುವಾಗಿದೆ.

ಬಿಜೆಪಿ ಮತ್ತು ಚುನಾವಣಾ ಆಯೋಗ ಇವಿಎಂಗಳನ್ನು ಟ್ಯಾಂಪರಿಂಗ್ ಮಾಡಿದೆ ಎಂದು ಪ್ರತಿಪಕ್ಷಗಳು ಆರೋಪಿಸುತ್ತಿವೆ. ಈ ವೇಳೆ ವಾರಣಾಸಿಯ ಡಿಎಂ ಇಡೀ ವಿಷಯದ ಬಗ್ಗೆ ಹೇಳಿಕೆ ನೀಡಿದ್ದಾರೆ. ಮತದಾನದ ವೇಳೆ ಬಳಸಲಾದ ಎಲ್ಲಾ ಇವಿಎಂಗಳು ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎಂದು ಅವರು ಹೇಳಿದ್ದಾರೆ.
Recommended Video
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications