ವೈರಲ್ ವಿಡಿಯೋ: ಹಿಂದು ಮಹಾಸಭಾದಿಂದ ಗಾಂಧಿ ಹತ್ಯೆಯ ಮರುಸೃಷ್ಟಿ!
ಲಕ್ನೋ, ಜನವರಿ 31: ಇಡೀ ದೇಶವೂ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಪುಣ್ಯತಿಥಿ ಆಚರಿಸುತ್ತಿದ್ದರೆ, ಉತ್ತರ ಪ್ರದೇಶದ ಅಲಿಗಢದಲ್ಲಿ ಬಲಪಂಥೀಯ ಸಂಘಟನೆಯೊಂದು ಗಾಂಧಿ ಹತ್ಯೆಯನ್ನು ಪುನರ್ ಸೃಷ್ಟಿ ಮಾಡುವ ಮೂಲಕ ವಿವಾದ ಮೈಮೇಲೆಳೆದುಕೊಂಡಿದೆ.
ಹಿಂದು ಮಹಾಸಭಾ ಸಂಘಟನೆಯು ಗಾಂಧಿ ಹತ್ಯೆಯನ್ನು ಮರು ಸೃಷ್ಟಿ ಮಾಡಿ ತೆಗೆದಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
1948ರ ಜನವರಿ 30 ರಂದು ಪ್ರಾರ್ಥನೆಗೆ ತೆರಳಿದ್ದ ಮಹಾತ್ಮಾ ಗಾಂಧೀಜಿ ಅವರನ್ನು ಆಗ ಹಿಂದು ಮಹಾಸಭಾದ ಸದಸ್ಯನಾಗಿದ್ದ ನಾಥೂರಾಮ್ ಗೋಡ್ಸೆ ಗುಂಡಿಕ್ಕಿ ಕೊಂದಿದ್ದ.

ಇದೀಗ ಹಿಂದು ಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿ ಪೂಜಾ ಶಕುನ್ ಪಾಂಡೆ ಮಹಾತ್ಮಾ ಗಾಂಧಿಯವರ ಪ್ರತಿಕೃತಿಯನ್ನು ದಹಿಸುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ದಸರಾದಲ್ಲಿ ರಾವಣ ಪ್ರತಿಕೃತಿಯನ್ನು ದಹಿಸಿದಂತೆ, ನಾವೂ ಗಾಂಧಿ ಹತ್ಯೆಯಂದು ಅವರ ಪ್ರತಿಕೃತಿಯನ್ನು ದಹಿಸುತ್ತೇವೆ ಎಂದು ಪೂಜಾ ಹೇಳಿದ್ದಾರೆ.
India: Hindu fascists (Hindu Mahasabha) celebrate the assassination of Gandhi by shooting his effigy and honoring his Hindu fascist killer yesterday. pic.twitter.com/9LDeNd41LP
— CJ Werleman (@cjwerleman) January 30, 2019
ಗಾಂಧಿ ಹತ್ಯೆಯ ದಿನವನ್ನು ನಾವು ಶೌರ್ಯ ದಿನವನ್ನಾಗಿ ಆಚರಿಸುತ್ತೇವೆ. ನಾಥೂರಾಮ್ ಗೋಡ್ಸೆ ಅವರಿಗೆ ಈ ದಿನವನ್ನು ಸಮರ್ಪಿಸುತ್ತೇವೆ ಎಂದು ಅವರು ಹೇಳಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications