ನಿಮ್ಮ ಹತ್ತಿರ ಜಗಳಕ್ಕೆ ಬಂದವರ ಕೊಂದೇ ಬನ್ನಿ ಎಂದ ವಿ.ವಿ. ಉಪ ಕುಲಪತಿ
ನಮ್ಮ ಹತ್ತಿರ ಅಳುತ್ತಾ ದೂರು ತರಬೇಡಿ. ಯಾರಾದರೂ ಜಗಳ ಮಾಡಿದರೆ, ಹೊಡೆದು ಬನ್ನಿ. ಇನ್ನು ಒಂದು ಹೆಜ್ಜೆ ಮುಂದೆ ಹೋಗಿ ಕೊಂದುಬಿಡಿ. ನಾವು ಮಿಕ್ಕಿದ್ದು ನೋಡಿಕೊಳ್ತೀವಿ ಎಂಬ ಹೇಳಿಕೆ ನೀಡುವ ಮೂಲಕ ಜೌನ್ ಪುರ್ ನಲ್ಲಿರುವ ಪೂರ್ವಾಂಚಲ್ ವಿಶ್ವವಿದ್ಯಾಲಯದ ಉಪ ಕುಲಪತಿ ವೀರ್ ಬಹಾದ್ದೂರ್ ಸಿಂಗ್ ಹೇಳಿದ್ದಾರೆ.
ಘಾಜಿಪುರ್ ನಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಯುವ ವಿದ್ಯಾರ್ಥಿಗಳಿಗೆ ಬಂಡೆಗೆ ಗುದ್ದಿ ನೀರು ತರುವ ಶಕ್ತಿ ಇರುತ್ತದೆ. ತನ್ನ ಜೀವನದಲ್ಲಿ ಮಾಡಿದ ಸಂಕಲ್ಪವನ್ನು ಯಾವ ವಿದ್ಯಾರ್ಥಿ ಪೂರೈಸುತ್ತಾರೋ ಅವರೇ ಪೂರ್ವಾಂಚಲ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಎಂದಿದ್ದಾರೆ.
ಜಗಳಕ್ಕೆ ಬೀಳುವ ವಿದ್ಯಾರ್ಥಿಗಳು ತಾವು ಹೊಡೆತ ತಿನ್ನಬಾರದು. ಅದರ ಬದಲು ತಾನೇ ಎದುರಿನವರಿಗೆ ಹೊಡೆಯಬೇಕು ಮತ್ತು ಸಾಧ್ಯವಾದ ಕೊಂದುಬಿಡಬೇಕು ಎಂದು ಹೇಳಿದ್ದಾರೆ.

ನೀವು ಪೂರ್ವಾಂಚಲ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದರೆ ಅಳುತ್ತಾ ನನ್ನ ಬಳಿ ಬರಬೇಡಿ. ಯಾರೊಂದಿಗಾದರೂ ಜಗಳಕ್ಕೆ ಬಿದ್ದರೆ. ಆ ವ್ಯಕ್ತಿಯನ್ನು ನೀವೇ ಹೊಡೆಯಿರಿ. ಸಾಧ್ಯವಾದರೆ ಕೊಂದುಬಿಡಿ. ನಾವು ಮುಂದಿನ ವಿಚಾರಗಳನ್ನು ನೋಡಿಕೊಳ್ತೀವಿ ಎಂದಿದ್ದಾರೆ.
ಈ ಹೇಳಿಕೆಗೆ ವಿವಿಧ ರಾಜಕೀಯ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. ಉಪ ಕುಲಪತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಪಡಿಸಿವೆ.
-
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
ಶಾಲಾ ಮಕ್ಕಳ ಮೊಬೈಲ್ ಬಳಕೆ ನಿರ್ಬಂಧ: 'ಡಿಜಿಟಲ್ ಕರಡು ನೀತಿ' ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ -
UPSC ಪೂರ್ವಭಾವಿ ಪರೀಕ್ಷೆ ಮುಗಿದ ತಕ್ಷಣವೇ ಕೀ ಉತ್ತರಗಳ ಬಿಡುಗಡೆಗೆ ಕೇಂದ್ರ ಸರ್ಕಾರದ ನಿರ್ಧಾರ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD











Click it and Unblock the Notifications