ಬೃಂದಾವನದಲ್ಲಿ ಮಕ್ಕಳಿಗೆ ಬಿಸಿಯೂಟ ಬಡಿಸಿದ ಪ್ರಧಾನಿ ಮೋದಿ
Recommended Video

ಲಕ್ನೋ, ಫೆಬ್ರವರಿ 11: ಉತ್ತರ ಪ್ರದೇಶದ ಬೃಂದಾವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಷಯ ಪಾತ್ರಾ ಪ್ರತಿಷ್ಠಾನದ ಮೂರು ಶತಕೋಟಿಯ ಆಹಾರ ಪೂರೈಕೆ ಭಾಗವಾಗಿ ನಡೆದ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಬಿಸಿಯೂಟ ಬಿಡಿಸಿದರು.
ಈ ಸಂದರ್ಭದಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯಪಾಲ ರಾಮ್ ನಾಯ್ಕ್ ಅವರಿಗೆ ಸಾಥ್ ನೀಡಿದರು.
ಬಳಿಕ ಮೋದಿ ಅವರು ಬೃಂದಾವನ ಚಂದ್ರೋದಯ ಮಂದಿರ ಅವರಣದಲ್ಲಿ ಶಾಲಾ ಮಕ್ಕಳೊಂದಿಗೆ ಹರಟಿದರು.

ಬೆಂಗಳೂರು ಮೂಲಕ ಅಕ್ಷಯ ಪಾತ್ರಾ ಪ್ರತಿಷ್ಠಾನ 200೦ನೇ ಇಸವಿಯಿಂದ ದೇಶದ 12 ರಾಜ್ಯಗಳಲ್ಲಿ 14,702 ಶಾಲೆಗಳಲ್ಲಿ 1.76 ಮಿಲಿಯನ್ಗೂ ಅಧಿಕ ಮಕ್ಕಳಿಗೆ ಮಧ್ಯಾಹ್ನದ ಊಟ ಪೂರೈಸುತ್ತಿದೆ.
Had the honour of serving food to children in Vrindavan today. pic.twitter.com/Fs7esScQZA
— Narendra Modi (@narendramodi) 11 February 2019
ಪ್ರತಿಷ್ಠಾನವು ಮೂರು ಶತಕೋಟಿ ಊಟವನ್ನು ಪೂರೈಸಿದ ಸಲುವಾಗಿ ಆರಂಭಿಸಿದ ಕಾರ್ಯಕ್ರಮಕ್ಕೆ ಮೋದಿ ಅವರು ಚಾಲನೆ ನೀಡಿದರು.
ಸಂಸದೆ ಹೇಮಾಮಾಲಿನಿ, ಉತ್ತರ ಪ್ರದೇಶ ಸಂಪುಟ ಸಚಿವರಾದ ಶ್ರೀಕಂಠ ಶರ್ಮಾ, ಲಕ್ಷ್ಮಿ ನಾರಾಯಣ ಚೌಧರಿ, ಅನುಪಮಾ ಜೈಸ್ವಾಲ್ ಕಾರ್ಯಕ್ರಮದಲ್ಲಿ ಹಾಜರಿದ್ದರು.
ಈ ಹಿಂದಿನ ಸರ್ಕಾರದ ಬಗ್ಗೆ ವಾಗ್ದಾಳಿ ನಡೆಸಿದ ಮೋದಿ, ಮಕ್ಕಳ ಪೌಷ್ಟಿಕತೆ, ಲಸಿಕೆ ಮತ್ತು ಸ್ವಚ್ಛತೆಗೆ ಸಂಬಂಧಿಸಿದಂತೆ ತೀರಾ ನಿಧಾನಗತಿಯ ಕೆಲಸಗಳು ನಡೆದಿದ್ದವು. ಕಳೆದ 55 ತಿಂಗಳಿನಲ್ಲಿ ಕೇಂದ್ರ ಸರ್ಕಾರವು ಮಕ್ಕಳು ಮತ್ತು ತಾಯಂದಿರಿಗೆ ಪೌಷ್ಟಿಕತೆ ಹಾಗೂ ಆರೋಗ್ಯದ ವಿಚಾರದಲ್ಲಿ ಕಾಳಜಿವಹಿಸಿದೆ ಎಂದು ಹೇಳಿದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ












Click it and Unblock the Notifications