ಉತ್ತರ ಪ್ರದೇಶದಲ್ಲಿ ನವಜಾತ ಶಿಶುವಿಗೆ 'ಕೊರೊನಾ' ಎಂದು ನಾಮಕರಣ
ಲಕ್ನೋ, ಮಾರ್ಚ್ 23: ಎಲ್ಲೆಲ್ಲೂ ಕೊರೊನಾ ಭಯ ಎದುರಾಗಿದೆ. ಜನರು ಆತಂಕದಲ್ಲಿರುವುದರ ನಡುವೆ ಉತ್ತರ ಪ್ರದೇಶದಲ್ಲಿ ನವಜಾತ ಶಿಶುವಿಗೆ 'ಕೊರೊನಾ' ಎಂದು ನಾಮಕರಣ ಮಾಡಿ ಆಶ್ಚರ್ಯ ಮೂಡಿಸಿದ್ದಾರೆ.
ಲಕ್ನೋನಿಂದ 275 ಕಿ.ಮೀ ದೂರದಲ್ಲಿ ಗೋರಖ್ಪುರದಲ್ಲಿ ಮಗುವಿಗೆ ಕೊರೊನಾ ಎಂದು ನಾಮಕರಣ ಮಾಡಲಾಗಿದೆ.ಮಗುವು ಸರ್ಕಾರಿ ಮಹಿಳಾ ಆಸ್ಪತ್ರೆಯಲ್ಲಿ ಜನತಾ ಕರ್ಫ್ಯೂ ಆರಂಭವಾಗುವ ಕೆಲವೇ ಗಂಟೆಗಳ ಹಿಂದೆ ಮಗು ಹುಟ್ಟಿದೆ.
ಮಗುವಿನ ಅಂಕಲ್ ನಿತೇಶ ತ್ರಿಪಾಠಿ ಮಗುವಿಗೆ ಈ ಹೆಸರನ್ನು ನಾಮಕರಣ ಏಕೆ ಮಾಡಿದ್ದೇವೆ ಎನ್ನುವುದರ ಕುರಿತು ಮಾಹಿತಿ ನೀಡಿದ್ದಾರೆ.

ಕೊರೊನಾ ವೈರಸ್ ಕೆಟ್ಟದ್ದು ಹೌದು, ಸಾವಿರಾರು ಮಂದಿಯನ್ನು ಬಲಿ ಪಡೆದಿದೆ. ಆದರೆ ಅದು ನಮಗೆ ಕೆಲವು ಒಳ್ಳೆಯ ಹವ್ಯಾಸವನ್ನು ಕೂಡ ಕಲಿಸಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಕೋವಿಡ್ 19 ವಿರುದ್ಧ ಹೋರಾಡಲು ಜನರೆಲ್ಲರೂ ಜಾತಿ ಧರ್ಮವೆನ್ನದೆ ಹೋರಾಡಿದ್ದಾರೆ. ಈ ಮಗುವು ಈ ಒಗ್ಗಟ್ಟಿನ ಸಂಕೇತವಾಗಿರಲಿದೆ. ಆದರೆ ಮಗುವಿಗೆ ಕೊರೊನಾ ಎಂದು ನಾಮಕರಣ ಮಾಡಿದ್ದಕ್ಕೆ ಆಸ್ಪತ್ರೆ ಸಿಬ್ಬಂದಿ ಕೂಡ ಆಶ್ಚರ್ಯಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications