ಬುರ್ಖಾ ಧರಿಸಿ ನಕಲಿ ಮತದಾನ ಎಂದು ಆರೋಪಿಸಿದ ಬಿಜೆಪಿ ಅಭ್ಯರ್ಥಿ
ಮುಜಾಫರ್ನಗರ, ಏ.11: ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿ ಬುರ್ಖಾ ಧರಿಸಿ ನಕಲಿ ಮತದಾನ ಮಾಡಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಸಂಜೀವ್ ಬಲ್ಯನ್ ಆರೋಪಿಸಿದರು.
ದೇಶದ ಒಟ್ಟು 19ರಾಜ್ಯ 91 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಇಂದು ಆರಂಭವಾಗಿದೆ. ಬುರ್ಖಾ ಧರಿಸಿದರೆ ಯಾರೂ ಕೂಡ ಅವರನ್ನು ಪರೀಕ್ಷೆ ಮಾಡುವುದಿಲ್ಲ ಎಂದು ಹೇಳಿ ಬುರ್ಖಾ ಧರಿಸಿ ಕೆಲವರು ನಕಲಿ ಮತದಾನ ಮಾಡಿದ್ದಾರೆ ಎಂದು ಹೇಳಿದರು.
ಮುಜಾಫರ್ನಗರದಲ್ಲಿ ಇವಿಎಂನಲ್ಲಿ ದೋಷವಿದ್ದ ಕಾರಣ ಸ್ವಲ್ಪ ತಡವಾಗಿ ಮತದಾನ ಆರಂಭವಾಗಿದೆ. ರಾಷ್ಟ್ರೀಯ ಲೋಕದಳದ ಮುಖ್ಯಸ್ಥ ಅಜಿತ್ ಸಿಂಗ್ ವಿರುದ್ಧ ಬಲ್ಯನ್ ಅವರು ಕಣದಲ್ಲಿದ್ದಾರೆ.
ಬುರ್ಖಾದಲ್ಲಿರುವವರನ್ನು ಯಾರೂ ಪರೀಕ್ಷಿಸುವುದಿಲ್ಲ ಈಗಾಗಲೇ ಸಾಕಷ್ಟು ನಕಲಿ ಮತದಾನ ನಡೆದಿದೆ ಹಾಗಾಗಿ ಮರು ಮತದಾನ ನಡೆಸಬೇಕು ಎಂದು ಒತ್ತಾಯಿಸಿದರು. ಮಂಗಳವಾರವಷ್ಟೇ ಮತದಾರರಿಗೆ ಬೆದರಿಕೆ ಹಾಕಿದ್ದ ಹಿನ್ನೆಲೆಯಲ್ಲಿ ಸಂಜೀವ್ ಮೇಲೆ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿತ್ತು.

ಒಂದೇ ಹಂತದಲ್ಲಿ ಚುನಾವಣೆ ನಡೆಯುವ ರಾಜ್ಯಗಳು: ಉತ್ತರ ಪ್ರದೇಶ, ಆಂಧ್ರ, ಅರುಣಾಚಲ, ಗೋವಾ, ಗುಜರಾತ್, ಹರ್ಯಾಣ, ಹಿಮಾಚಲ ಪ್ರದೇಶ, ಕೇರಳ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಪಂಜಾಬ್, ಸಿಕ್ಕಿಂ, ತೆಲಂಗಾಣ, ತಮಿಳುನಾಡು, ಉತ್ತರಾಖಂಡ್, ಅಂಡಮಾನ್- ನಿಕೋಬಾರ್, ದಾದ್ರಾ ನಗರ್ಹವೇಲಿ, ದಮನ್ ಅಂಡ್ ದಿಯು, ಲಕ್ಷದ್ವೀಪ, ದಿಲ್ಲಿ, ಪುದುಚೇರಿ, ಚಂಡೀಗಢ.
ಎರಡು ಹಂತಗಳಲ್ಲಿ ಚುನಾವಣೆ ನಡೆಯುವ ರಾಜ್ಯಗಳು: ಕರ್ನಾಟಕ, ಮಣಿಪುರ, ರಾಜಸ್ಥಾನ, ತ್ರಿಪುರಾ. ಮೂರು ಹಂತಗಳಲ್ಲಿ ಚುನಾವಣೆ ನಡೆಯುವ ರಾಜ್ಯಗಳು: ಅಸ್ಸಾಂ, ಛತ್ತೀಸ್ಗಢ , ನಾಲ್ಕುಹಂತಗಳಲ್ಲಿ ಚುನಾವಣೆ ನಡೆಯುವ ರಾಜ್ಯಗಳು: ಜಾರ್ಖಂಡ್, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ , ಐದು ಹಂತಗಳಲ್ಲಿ ಚುನಾವಣೆ ನಡೆಯುವ ರಾಜ್ಯಗಳು: ಜಮ್ಮು ಮತ್ತು ಕಾಶ್ಮೀರ ಏಳು ಹಂತಗಳಲ್ಲಿ ಚುನಾವಣೆ ನಡೆಯುವ ರಾಜ್ಯಗಳು: ಬಿಹಾರ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತದಾನ ನಡೆಯಲಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications