ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಹುಲ್ ಗಾಂಧಿ ಮೊಸಳೆ ಕಣ್ಣೀರು ಸುರಿಸಿ ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ: ಸ್ಮೃತಿ

|
Google Oneindia Kannada News

ಅಮೇಥಿ, ಡಿಸೆಂಬರ್ 25: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಾಗ್ದಾಳಿ ನಡೆಸಿದ್ದಾರೆ.

ತಮ್ಮ ಲೋಕಸಭಾ ಕ್ಷೇತ್ರ ಅಮೆಥಿಯಲ್ಲಿ ಇಂದು ರೈತರ ಮೆರವಣಿಗೆಯನ್ನು ಉದ್ದೇಶಿಸಿ ಮಾತನಾಡಿದ ಇರಾನಿ, ರಾಹುಲ್ ಗಾಂಧಿ ಕೃಷಿ ಕಾನೂನುಗಳ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ ಮತ್ತು ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದರು.

ರಾಹುಲ್ ಗಾಂಧಿಗೆ ಚುನಾವಣಾ ಪ್ರಣಾಳಿಕೆ ನೆನಪಿಸಿದ ಹಣಕಾಸು ಸಚಿವೆರಾಹುಲ್ ಗಾಂಧಿಗೆ ಚುನಾವಣಾ ಪ್ರಣಾಳಿಕೆ ನೆನಪಿಸಿದ ಹಣಕಾಸು ಸಚಿವೆ

ರಾಹುಲ್ ಮೊಸಳೆ ಕಣ್ಣೀರು ಸುರಿಸುವ ಮೂಲಕ ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಶುಕ್ರವಾರ ಆರೋಪಿಸಿದ್ದಾರೆ.

Smriti Irani Says Rahul Gandhi Telling Lies, Shedding Crocodile Tears And Misleading Farmers

ರೈತ ಸಮಸ್ಯೆಗಳ ಕುರಿತು ಬಹಿರಂಗ ಚರ್ಚೆಗೆ ಬರುವಂತೆ ರಾಹುಲ್ ಗಾಂಧಿಗೆ ಸವಾಲು ಹಾಕಿದ ಇರಾನಿ, ತಾಕತ್ತಿದ್ದರೆ ಅವರು ರೈತರ ಮಧ್ಯೆ ಬಂದು ಚರ್ಚಿಸಲಿ. ಅವರ ಬಣ್ಣ ಬಯಲು ಮಾಡುತ್ತೇನೆ ಎಂದರು.

ಅವರ ಸ್ವಂತ ಜೀಜಾ(ಬಾವ) ರೈತರ ಭೂಮಿಯನ್ನು ಅತಿಕ್ರಮಿಸಿಕೊಂಡಿದ್ದಾರೆ ಎಂದು ರಾಬರ್ಟ್ ವಾದ್ರಾ ವಿರುದ್ಧದ ಆರೋಪಗಳನ್ನು ಕೇಂದ್ರ ಸಚಿವೆ ಹೇಳಿದರು.

ಮತ್ತೊಂದೆಡೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ವಾಗ್ದಾಳಿ ಮುಂದುವರೆಸಿದ್ದು,ಕಳೆದ ವರ್ಷ ನಡೆದ ಸಂಸತ್ ಚುನಾವಣೆ ಸಂದರ್ಭ ನಿಮ್ಮ ಪಕ್ಷವೇ ಭರವಸೆ ನೀಡಿದ್ದ ಸುಧಾರಣೆಗೆ ಏಕೆ ಈಗ ನೀವು ಬೆಂಬಲ ನೀಡುತ್ತಿಲ್ಲ, ಏಕೆ ವಿರೋಧ ವ್ಯಕ್ತಪಡಿಸುತ್ತಿದ್ದೀರ ಎಂದು ಪ್ರಶ್ನಿಸಿದ್ದಾರೆ.

English summary
Union minister Smriti Irani launched a scathing attack on Congress leader Rahul Gandhi on Friday, accusing him of "lying and misleading" farmers over the Centre's recent farm laws. Addressing a farmers' rally in her parliamentary constituency Amethi, Irani said, "Rahul Gandhi is telling lies and misleading farmers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X