Get Updates
Get notified of breaking news, exclusive insights, and must-see stories!

ವಂದೇ ಮಾತರಂ ಹಾಡದವರನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಸುರೇಂದ್ರ ಸಿಂಗ್

ಲಕ್ನೋ, ಏ.27: ವಂದೇ ಮಾತರಂ ಗೀತೆ ಹಾಡದವರಿಗೆ ಭಾರತದಲ್ಲಿ ಜೀವಿಸುವ ಯಾವ ಹಕ್ಕೂ ಇಲ್ಲ ಅಂಥವರನ್ನು ಪಾಕಿಸ್ತಾನಕ್ಕೆ ಕಳುಹಿಸಬೇಕು ಎಂದು ಉತ್ತರ ಪ್ರದೇಶದ ಸಚಿವ ಸುರೇಂದ್ರ ಸಿಂಗ್ ಗುಡುಗಿದ್ದಾರೆ.

ಲೋಕಸಭಾ ಚುನಾವಣೆ ವಿಶೇಷ ಪುಟ

ವಂದೇ ಮಾತರಂ ಗೀತೆ ಹಾಡುವುದು ಒಂದು ಭಾವನಾತ್ಮಕ ವಿಷಯ. ಭಾರತದಲ್ಲಿ ವಾಸವಾಗಿದ್ದೀರಿ ಎಂದಾದಮೇಲೆ ವಂದೇ ಮಾತರಂ ಹಾಡಲೇಬೇಕು. ಇದು ಸಂಸ್ಕೃತವಾಗಿದ್ದರೂ ಉರ್ದುವಿಗೂ ಭಾಷಾಂತರವಾಗಿದೆ. ಯಾರು ಈ ಗೀತೆಯನ್ನು ಹಾಡಲು ಆಸಕ್ತಿ ತೋರಿಸುವುದಿಲ್ಲವೋ, ಅವರು ಭಾರತದಲ್ಲಿ ವಾಸಿಸಲು ಯೋಗ್ಯರಲ್ಲ ಎಂದರು.

ಇದಕ್ಕೆ ಸಂಬಂಧಪಟ್ಟಂತೆ ಕ್ರಮ ಕೈಗೊಳ್ಳುವ ಅಧಿಕಾರ ನನಗೆ ಕೊಟ್ಟರೆ, ಅಂತಹವರನ್ನು ಒಂದೇ ವಾರದಲ್ಲಿ ಪಾಸ್​ಪೋರ್ಟ್​ ಮಾಡಿಸಿ ಪಾಕಿಸ್ತಾನಕ್ಕೆ ಕಳಿಸುತ್ತೇನೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Those who do not chand Vande Mataram should be sent to Pakistan

ಈ ಶಾಸಕರು ಹಿಂದೊಮ್ಮೆ ಸೋನಿಯಾ ಗಾಂಧಿಯವರನ್ನು ಭಾರತೀಯ ಡ್ಯಾನ್ಸರ್​ ಸಪ್ನಾ ಚೌಧರಿಗೆ ಹೋಲಿಸಿದ್ದರು. ಭಾರತದಲ್ಲಿ ಸಪ್ನಾ ಚೌಧರಿಯ ವೃತ್ತಿ ಯಾವುದೋ, ಅದೇ ವೃತ್ತಿಯನ್ನು ಇಟಲಿಯಲ್ಲಿ ಸೋನಿಯಾ ಗಾಂಧಿ ನಡೆಸುತ್ತಿದ್ದರು ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು ಈಗ ಮತ್ತೊಂದು ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+