ರಾಜಸ್ಥಾನದ ರಾಜಕೀಯ ಬಿಕ್ಕಟ್ಟಿಗೆ ರಾಹುಲ್ ಗಾಂಧಿಯೇ ನೇರ ಹೊಣೆ:ಉಮಾ ಭಾರತಿ
ಲಕ್ನೋ, ಜುಲೈ 13: ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿಗೆ ರಾಹುಲ್ ಗಾಂಧಿಯೇ ನೇರ ಕಾರಣ ಎಂದು ಬಿಜೆಪಿ ನಾಯಕಿ ಉಮಾ ಭಾರತಿ ಆರೋಪಿಸಿದ್ದಾರೆ.
Recommended Video
ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಉಮಾ ಭಾರತಿ, ರಾಹುಲ್ ಯುವಕರನ್ನು ರಾಜಕೀಯವಾಗಿ ಬೆಳೆಯಲು ಬಿಡುತ್ತಿಲ್ಲ, ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಸಚಿನ್ ಪೈಲಟ್ ನಂತಹ ಯುವ ರಾಜಕಾರಣಿಗಳು ವಿದ್ಯಾವಂತರನ್ನು ಬೆಳೆಯಲು ಬಿಡುತ್ತಿಲ್ಲ ಎಂದು ಉಮಾ ಭಾರತಿ ಆರೋಪಿಸಿದ್ದಾರೆ.
ರಾಜಸ್ಥಾನದ ರಾಜಕೀಯ ಬಿಕ್ಕಟ್ಟು ಹಾಗೂ ಮಧ್ಯಪ್ರದೇಶದಲ್ಲಿ ಕಮಲ್ನಾಥ್ ಸರ್ಕಾರ ಪತನಕ್ಕೆ ರಾಹುಲ್ ಗಾಂಧಿಯೇ ಕಾರಣ.ಕರ್ನಾಟಕದಲ್ಲಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರ ರೂಪುಗೊಂಡಿತ್ತು. ಸರ್ಕಾರ ರಚನೆ ಆದ ಒಂದು ವರ್ಷದೊಳಗೆ ರೆಬೆಲ್ ಶಾಸಕರು ಬಿಜೆಪಿಗೆ ಹಾರಿದ್ದರು. ಮಧ್ಯ ಪ್ರದೇಶದಲ್ಲೂ ಆಪರೇಷನ್ ಕಮಲ ಯಶಸ್ವಿಯಾಗಿತ್ತು. ಈಗ ರಾಜಸ್ಥಾನದ ಮೇಲೆ ಬಿಜಿಪಿ ಕಣ್ಣಿಟ್ಟಿದೆ ಎಂಬುದು ಕಾಂಗ್ರೆಸ್ ಆರೋಪ.

ಈಗಾಗಲೇ ಸಚಿನ್ ತಮ್ಮ ಬಳಿ 30 ಶಾಸಕರು ಇರುವುದಾಗಿ ಹೇಳಿಕೊಂಡಿದ್ದಾರೆ. ಒಂದೊಮ್ಮೆ ಬಿಜೆಪಿ ಸಚಿನ್ ಅವರನ್ನು ಸೆಳೆದರೆ ಅವರ ಬೆಂಬಲಕ್ಕೆ ಇರುವ 30 ಶಾಸಕರು ಬಿಜೆಪಿ ಸೇರುವ ಸಾಧ್ಯತೆ ಇದೆ. ಈ ವೇಳೆ ಸುಲಭವಾಗಿ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗುತ್ತದೆ.
ಹೀಗಾಗಿ, ಕಾಂಗ್ರೆಸ್ ನಾಯಕರಿಗೆ ಬಂಡಾಯ ಶಮನ ಅಗತ್ಯವಾಗಿದ್ದು, ಸಚಿನ್ ಪೈಲಟ್ಗೆ ಮುಖ್ಯಮಂತ್ರಿ ಸ್ಥಾನ ನೀಡಲು ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಸಭೆಯಲ್ಲಿ ಎಷ್ಟು ಮಂದಿ ಶಾಸಕರು ಪಾಲ್ಗೊಳ್ಳುತ್ತಾರೆ ಎಂಬುದು ಕಾಂಗ್ರೆಸ್ ಸರ್ಕಾರದ ಭವಿಷ್ಯವನ್ನು ನಿರ್ಧರಿಸಲಿದೆ.
ಹಾಗೆಯೇ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದೇ ಆದರೆ ಸರ್ಕಾರ ಬೀಳುತ್ತದೆ ಎಂಬುದು ರಾಜಕೀಯ ಪಂಡಿತರು ಹೇಳಿದ್ದಾರೆ.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications