ವಿಧಾನಸಭೆಯಲ್ಲಿ ಬಿಜೆಪಿ ಶಾಸಕರ ಮೊಬೈಲ್ ಗೇಮ್, ತಂಬಾಕು ಸೇವನೆ: ವಿಡಿಯೋ ಹಂಚಿಕೊಂಡ ಎಸ್ಪಿ
ಸಮಾಜವಾದಿ ಪಕ್ಷ ಶನಿವಾರ ವಿಧಾನಸಭೆಯೊಳಗೆ ತೆಗೆದ ಎರಡು ವಿಡಿಯೊಗಳನ್ನು ಪೋಸ್ಟ್ ಮಾಡಿದೆ. ಬಿಜೆಪಿ ಶಾಸಕರು ಅಧಿವೇಶನ ನಡೆಯುತ್ತಿರುವಾಗ ಆಟವಾಡುವ ಮತ್ತು ತಂಬಾಕು ತಿನ್ನುವ ಮೂಲಕ ಸಭೆಯ ಘನತೆಯನ್ನು ಹಾಳು ಮಾಡುತ್ತಿದ್ದಾರೆ ಎಂದು ಆರೋಪಿಸಿದೆ. "ಜನರು ನೀಡಿದ ಪ್ರಶ್ನೆಗಳಿಗೆ ಈ ಜನರ ಬಳಿ ಉತ್ತರವಿಲ್ಲ ಮತ್ತು ವಿಧಾನಸಭೆಯನ್ನು ಮನರಂಜನಾ ಕೇಂದ್ರವಾಗಿ ಪರಿವರ್ತಿಸಿಕೊಂಡಿದ್ದಾರೆ" ಎಂದು ಪಕ್ಷದ ಅಧಿಕೃತ ವೆಬ್ಸೈಟ್ ಕ್ರಮವನ್ನು ಖಂಡಿಸಿ ಟ್ವೀಟ್ ಮಾಡಿದೆ. "ಇದು ತುಂಬಾ ಅವಮಾನಕರ ಸಂಗತಿ" ಎಂದು ಟ್ವೀಟ್ನಲ್ಲಿ ಹೇಳಿದೆ.
सदन की गरिमा को तार-तार कर रहे भाजपा विधायक!
— Samajwadi Party (@samajwadiparty) September 24, 2022
महोबा से भाजपा विधायक सदन में मोबाइल गेम खेल रहे, झांसी से भाजपा विधायक तंबाकू खा रहे।
इन लोगों के पास जनता के मुद्दों के जवाब हैं नहीं और सदन को मनोरंजन का अड्डा बना रहे।
बेहद निंदनीय एवं शर्मनाक ! pic.twitter.com/j699IxTFkp
ಸಮಾಜವಾದಿ ಪಕ್ಷ ವಿಡಿಯೋ ಹಂಚಿಕೊಂಡ ಬಳಿಕ ಅವು ವೈರಲ್ ಆಗಿವೆ.

ಸಮಾಜವಾದಿ ಪಕ್ಷ ಹೇಳಿಕೊಂಡಂತೆ ಮೊದಲ ವಿಡಿಯೋದಲ್ಲಿ ಮಹೋಬಾ ಶಾಸಕ ರಾಕೇಶ್ ಗೋಸ್ವಾಮಿ ಮೊಬೈಲ್ನಲ್ಲಿ ಕಾರ್ಡ್ ಗೇಮ್ ಆಡುತ್ತಿರುವುದನ್ನು ಕಾಣಬಹುದು. ಧ್ವನಿಗಳು ಮತ್ತು ಚಪ್ಪಾಳೆಗಳ ಸದ್ದು ಕೇಳಿಸುವುದರಿಂದ ಆ ಸಮಯದಲ್ಲಿ ಅಧಿವೇಶನ ನಡೆದಿರುವುದು ವಿಡಿಯೊದಿಂದ ಸ್ಪಷ್ಟವಾಗಿದೆ.
सदन की गरिमा को तार-तार कर रहे भाजपा विधायक!
— Samajwadi Party (@samajwadiparty) September 24, 2022
महोबा से भाजपा विधायक सदन में मोबाइल गेम खेल रहे, झांसी से भाजपा विधायक तंबाकू खा रहे।
इन लोगों के पास जनता के मुद्दों के जवाब हैं नहीं और सदन को मनोरंजन का अड्डा बना रहे।
बेहद निंदनीय एवं शर्मनाक ! pic.twitter.com/j699IxTFkp
ಎರಡನೇ ವಿಡಿಯೋದಲ್ಲಿ ಝಾನ್ಸಿ ಶಾಸಕ ರವಿ ಶರ್ಮಾ ಅವರು ವಿಧಾನಸಭೆಯೊಳಗೆ ತಂಬಾಕು ಸೇವಿಸುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷ ಹೇಳಿಕೊಂಡಿದೆ. ರವಿ ಶರ್ಮಾ ಅವರು ತಮ್ಮ ಮೇಜಿನ ಕೆಳಗಿನ ತಂಬಾಕು ಬಾಕ್ಸ್ ಅನ್ನು ತೆಗೆಯುವಾಗ ಕೆಮ್ಮುವುದು ಕಂಡುಬಂದಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications